ಕರ್ನಾಟಕ ದೀಪಿಕಾ ಪರ ನಿಲ್ಲಲಿದೆ: ದೀಪಿಕಾ ಪರ ಡಿಕೆಶಿ, ಸಿಎಂ ಬ್ಯಾಟಿಂಗ್

Published : Nov 20, 2017, 04:17 PM ISTUpdated : Apr 11, 2018, 12:54 PM IST
ಕರ್ನಾಟಕ ದೀಪಿಕಾ ಪರ ನಿಲ್ಲಲಿದೆ: ದೀಪಿಕಾ ಪರ ಡಿಕೆಶಿ, ಸಿಎಂ ಬ್ಯಾಟಿಂಗ್

ಸಾರಾಂಶ

ದೀಪಿಕಾ ಪಡುಕೋಣೆ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡ ಕರ್ನಾಟಕದ ಕಲಾವಿದೆ. ಅವರ ಪರ ಕರ್ನಾಟಕ ನಿಲ್ಲಲ್ಲಿದೆ ಎಂದು  ದೀಪಿಕಾ ಪಡುಕೋಣೆ ಬೆಂಬಲಕ್ಕೆ ಸಿಎಂ ಸಿದ್ದರಾಮಯ್ಯ ನಿಂತಿದ್ದಾರೆ. ದೀಪಿಕಾ ಪಡುಕೋಣೆ ಬಗ್ಗೆ ಹರಿಯಾಣ ಸಿಎಂ ಮನೋಹರ್ ಕಟ್ಟರ್​ ಹೇಳಿಕೆಯ ಕುರಿತು  ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.  ದೀಪಿಕಾ ಕುರಿತು ಹೇಳಿಕೆ ಸಾಂಸ್ಕೃತಿಕ ಅಸಹಿಷ್ಣುಹಿತೆ ಎಂದು ಟೀಕಿಸಿದ್ದಾರೆ. 

ಬೆಂಗಳೂರು (ನ.20): ದೀಪಿಕಾ ಪಡುಕೋಣೆ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡ ಕರ್ನಾಟಕದ ಕಲಾವಿದೆ. ಅವರ ಪರ ಕರ್ನಾಟಕ ನಿಲ್ಲಲ್ಲಿದೆ ಎಂದು  ದೀಪಿಕಾ ಪಡುಕೋಣೆ ಬೆಂಬಲಕ್ಕೆ ಸಿಎಂ ಸಿದ್ದರಾಮಯ್ಯ ನಿಂತಿದ್ದಾರೆ. ದೀಪಿಕಾ ಪಡುಕೋಣೆ ಬಗ್ಗೆ ಹರಿಯಾಣ ಸಿಎಂ ಮನೋಹರ್ ಕಟ್ಟರ್​ ಹೇಳಿಕೆಯ ಕುರಿತು  ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.  ದೀಪಿಕಾ ಕುರಿತು ಹೇಳಿಕೆ ಸಾಂಸ್ಕೃತಿಕ ಅಸಹಿಷ್ಣುಹಿತೆ ಎಂದು ಟೀಕಿಸಿದ್ದಾರೆ. 

 

 

ಇಂಧನ ಸಚಿವ ಡಿ ಕೆ ಶಿವಕುಮಾರ್ ಕೂಡಾ ದೀಪಿಕಾ ಪರ ಬ್ಯಾಟಿಂಗ್ ಮಾಡಿದ್ದಾರೆ. ಇದೇನಾ ಬಿಜೆಪಿ ಸಂಸ್ಕೃತಿ? ದೀಪಿಕಾಗೆ ಬೆದರಿಕೆಯೊಡ್ಡಿದ ಬಿಜೆಪಿ ಮುಖಂಡನ ವಿರುದ್ಧ ಡಿಕೆಶಿ ಕಿಡಿಕಾರಿದ್ದಾರೆ.  ಸಿನಿಮಾ ಬಗ್ಗೆ ಆಕ್ಷೇಪವಿದ್ದರೆ ಸಿಬಿಎಫ್‍ಸಿ ಮೊರೆ ಹೋಗಬೇಕು.

ಅದು ಬಿಟ್ಟು ಕಲಾವಿದರಿಗೆ ಬೆದರಿಕೆ ಹಾಕುವುದು ಯಾಕೆ?  ಮಹಿಳೆಗೆ ಬೆದರಿಕೆ ನೀಡುತ್ತಿರುವುದು ಸರಿಯಲ್ಲ. ಇದು ದೇಶದಲ್ಲಿ ಅಸಹಿಷ್ಣುತೆ ಮತ್ತು ಮತಾಂಧತೆ ಹೆಚ್ಚುತ್ತಿರುವುದರ ಸಂಕೇತ.  ದೀಪಿಕಾಗೆ ಭದ್ರತೆ ನೀಡುವಂತೆ ಸಿಎಂಗೆ ಮನವಿ ಮಾಡುತ್ತೇನೆ ಎಂದು ಡಿಕೆಶಿ ಹೇಳಿದ್ದಾರೆ. 

 

 

 

 

 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರಹಸ್ಯ ಡಿನ್ನರ್ ಮೀಟಿಂಗ್‌ನಲ್ಲಿ 'ಅಹಿಂದ' ಮಾಸ್ಟರ್ ಪ್ಲಾನ್! ಸಿಎಂ ಕುರ್ಚಿ ಉಳಿಸಿಕೊಳ್ಳಲು ಬೆಳಗಾವಿಯಲ್ಲಿ ಹೊಸ ರಣತಂತ್ರ?
India News Live: ಅಣುವಲಯ ಇನ್ನು ಖಾಸಗಿಗೂ ಮುಕ್ತ : ‘ಶಾಂತಿ’ ಮಸೂದೆಗೆ ಅನುಮೋದನೆ