ಕನ್ನಡಿಗರೊಂದಿಗೆ  ’ನಿಧಿ’ ನಂಟು; ಬೇವು ಬೆಲ್ಲ ಎರಡೂ ಉಂಟು!

ಕನ್ನಡಿಗರೊಂದಿಗೆ ’ನಿಧಿ’ ನಂಟು; ಬೇವು ಬೆಲ್ಲ ಎರಡೂ ಉಂಟು!

Published : Aug 08, 2018, 12:06 PM IST

ಚೆನ್ನೈ [ಆ. 08): ದ್ರಾವಿಡ ಹೋರಾಟದ ಪ್ರಮುಖ ಕೊಂಡಿ, ತಮಿಳುನಾಡು ಮಾಜಿ ಸಿಎಂ ಕರುಣಾನಿಧಿ ಚಿರ ನಿದ್ರೆಗೆ ಜಾರಿದ್ದಾರೆ. 

ಕರ್ನಾಟಕದ ಜೊತೆಗೆ ಹೇಳಿಕೊಳ್ಳುವ ನಂಟಿಲ್ಲದಿದ್ದರೂ ರಾಜಕೀಯ ಸಂಬಂಧ ಸುಧಾರಣೆಗಾಗಿ ಹಲವು ಹೆಜ್ಜೆಗಳನ್ನು ಇಟ್ಟಿದ್ದರು. ರಾಜ್ ಕುಮಾರ್ ಅಪಹರಣವಾದಾಗ ಅವರನ್ನು ವಾಪಸ್ ಕರೆ ತರಲು ಸಹಾಯ ಮಾಡಿದ್ದರು. ದೇವೇಗೌಡರು ಪ್ರಧಾನಿಯಾಗಲು ಸಹಾಯ ಮಾಡಿದ್ದರು. ಬೆಂಗಳೂರಿನಲ್ಲಿ ತಿರುವಳ್ಳವರ್, ತಮಿಳುನಾಡಿನಲ್ಲಿ ಸರ್ವಜ್ಞ ಪ್ರತಿಮೆ ಸ್ಥಾಪಿಸುವಲ್ಲಿ ಇವರ ಪಾತ್ರ ಪ್ರಮುಖವಾದದ್ದು.   

ಚೆನ್ನೈ (ಆ. 08): ದ್ರಾವಿಡ ಹೋರಾಟದ ಪ್ರಮುಖ ಕೊಂಡಿ, ತಮಿಳುನಾಡು ಮಾಜಿ ಸಿಎಂ ಕರುಣಾನಿಧಿ ಚಿರ ನಿದ್ರೆಗೆ ಜಾರಿದ್ದಾರೆ. 

ಕರ್ನಾಟಕದ ಜೊತೆಗೆ ಹೇಳಿಕೊಳ್ಳುವ ನಂಟಿಲ್ಲದಿದ್ದರೂ ರಾಜಕೀಯ ಸಂಬಂಧ ಸುಧಾರಣೆಗಾಗಿ ಹಲವು ಹೆಜ್ಜೆಗಳನ್ನು ಇಟ್ಟಿದ್ದರು. ರಾಜ್ ಕುಮಾರ್ ಅಪಹರಣವಾದಾಗ ಅವರನ್ನು ವಾಪಸ್ ಕರೆ ತರಲು ಸಹಾಯ ಮಾಡಿದ್ದರು. ದೇವೇಗೌಡರು ಪ್ರಧಾನಿಯಾಗಲು ಸಹಾಯ ಮಾಡಿದ್ದರು. ಬೆಂಗಳೂರಿನಲ್ಲಿ ತಿರುವಳ್ಳವರ್, ತಮಿಳುನಾಡಿನಲ್ಲಿ ಸರ್ವಜ್ಞ ಪ್ರತಿಮೆ ಸ್ಥಾಪಿಸುವಲ್ಲಿ ಇವರ ಪಾತ್ರ ಪ್ರಮುಖವಾದದ್ದು.   

09:35ರಾಜ್ಯದ ಪರ ವಕಾಲತ್ತು ವಹಿಸುತ್ತಿದ್ದ 9 ಮಂದಿಗೆ BSY ಸರ್ಕಾರದಿಂದ ಕೋಕ್, ಸ್ಟ್ರಾಟಜಿ ಏನು?
01:21ಕೇರಳ ವಿಧಾನಸಭೆಯಲ್ಲಿ ಕನ್ನಡ, ಭಾಷಾಭಿಮಾನ ಮೆರೆದ ಗಡಿನಾಡ ಶಾಸಕ..!
01:01ಆನೆ ಬರುತ್ತಿರುವುದ ಕಂಡು ರೈಲನ್ನೇ ನಿಲ್ಲಿಸಿದ ಚಾಲಕ..ವಿಡಿಯೋ
02:03ಲಿಂಗಾಯತ ಮತಗಳ ಮೇಲೆ ಕಣ್ಣು; ಮಹಾರಾಷ್ಟ್ರದಲ್ಲಿ ಯಡಿಯೂರಪ್ಪ ಪ್ರಚಾರ
01:40ಮುಸ್ಲಿಮ್ ಮಹಿಳೆಯರಿಗೆ ಮೀಸಲಾತಿ: ಮೋದಿಗೆ ಒವೈಸಿ ಸವಾಲು!
01:13ಕಲಾಂ - ಲಕ್ಷ್ಮಣ್ ನಡುವೆ ‘ವಿಶಿಷ್ಟ’ ಸಂಬಂಧ; ಅದು ಕಲ್ಪನೆಗೂ ಮೀರಿದ ಬಂಧ!
01:27ಉತ್ತರಾಖಂಡ: ನದಿಗೆ ಬಿದ್ದ ಗಾಡಿ, 8 ಮಂದಿ ದುರ್ಮರಣ
02:14ವಾಯುಸೇನಾ ದಿನ: ಬನ್ನಿ ನಾವೆಲ್ಲರೂ ಧೀರ ಯೋಧರ ಸ್ಮರಿಸೋಣ
02:08ಜಗತ್ತಿನ ಯಾವುದೇ ಇಂಜೆಕ್ಷನ್ ಕೊಟ್ರೂ ಕಾಂಗ್ರೆಸ್ ಬದುಕಲ್ಲ: ಒವೈಸಿ ಟಾಂಗ್
01:49ದುರ್ಗೆಗೆ 4Kg ಚಿನ್ನ, 2 ಕೋಟಿ ಮೌಲ್ಯದ ನೋಟುಗಳಿಂದ ಅಲಂಕಾರ!