ಕೆಎಎಸ್ ಅಧಿಕಾರಿ ಭೀಮಾ ನಾಯ್ಕ್ ಅರೆಸ್ಟ್

Published : Dec 11, 2016, 02:43 PM ISTUpdated : Apr 11, 2018, 12:51 PM IST
ಕೆಎಎಸ್ ಅಧಿಕಾರಿ ಭೀಮಾ ನಾಯ್ಕ್ ಅರೆಸ್ಟ್

ಸಾರಾಂಶ

ಮಂಡ್ಯ ಹಾಗೂ ಕಲಬುರಗಿಯ ಪೊಲೀಸರ ಜಂಟಿಕಾರ್ಯಾಚರಣೆ ನಡೆಸಿ ಭೀಮಾನಾಯ್ಕ್ ನನ್ನ ಬಂಧಿಸಿದ್ದು, ಕಲಬುರಗಿಯ ಅಶೋಕ ನಗರ ಠಾಣೆಯಲ್ಲಿ ಆರೋಪಿಯ ವಿಚಾರಣೆ ನಡೆಸಲಾಗುತ್ತಿದೆ.

ಕಲಬುರಗಿ(ಡಿ.11): ಕೆಎಎಸ್ ಅಧಿಕಾರಿ ಭೀಮಾನಾಯ್ಕ್ ಕೊನೆಗೂ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಹುಮ್ನಾಬಾದ್ ನಿಂದ ರಾತ್ರಿ 2 ಗಂಟೆ ವೇಳೆಗೆ ಕಲಬುರಗಿಗೆ ಆಗಮಿಸುತ್ತಿದ್ದ ಭೀಮಾನಾಯ್ಕ್ ನನ್ನ ಖಚಿತ ಮಾಹಿತಿ ಮೇರೆಗೆ ಬಂಧಿಸಿದ್ದಾರೆ. ಮಂಡ್ಯ ಹಾಗೂ ಕಲಬುರಗಿಯ ಪೊಲೀಸರ ಜಂಟಿಕಾರ್ಯಾಚರಣೆ ನಡೆಸಿ ಭೀಮಾನಾಯ್ಕ್ ನನ್ನ ಬಂಧಿಸಿದ್ದು, ಕಲಬುರಗಿಯ ಅಶೋಕ ನಗರ ಠಾಣೆಯಲ್ಲಿ ಆರೋಪಿಯ ವಿಚಾರಣೆ ನಡೆಸಲಾಗುತ್ತಿದೆ. ನಾಯ್ಕ್ ಕಾರು ಚಾಲಕ ರಮೇಶ್ ಗೌಡ ತನಗೆ ಭೀಮಾನಾಯ್ಕ್ ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಿ ಮಂಡ್ಯದ ಮದ್ದೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ. ಅಲ್ಲದೇ, ಡೆತ್ ನೋಟ್ ನಲ್ಲಿ ಭೀಮಾನಾಯ್ಕ್, ಮಾಜಿ ಸಚಿವ ಜನಾರ್ದನ ರೆಡ್ಡಿ ಅವರ ಹೆಸರನ್ನೂ ಉಲ್ಲೇಖಿಸಿದ್ದ.

 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಭಾರತ ವಿರೋಧಿ ಬಾಂಗ್ಲಾದೇಶಿ ವಿದ್ಯಾರ್ಥಿ ಯುವ ನಾಯಕ ಉಸ್ಮಾನ್‌
ಅಯ್ಯಪ್ಪನ ಚಿನ್ನ ಎಗರಿಸಿದ ಕೇಸಲ್ಲಿ ಬಳ್ಳಾರಿ ವ್ಯಕ್ತಿ ಸೆರೆ