ರಕ್ಷಣಾ ಸಚಿವ ಸ್ಥಾನ ಬಿಡಲು ಕಾಶ್ಮೀರ ಒತ್ತಡ ಕಾರಣ: ಪರ್ರಿಕರ್

Published : Apr 15, 2017, 09:08 AM ISTUpdated : Apr 11, 2018, 12:35 PM IST
ರಕ್ಷಣಾ ಸಚಿವ ಸ್ಥಾನ ಬಿಡಲು ಕಾಶ್ಮೀರ ಒತ್ತಡ ಕಾರಣ: ಪರ್ರಿಕರ್

ಸಾರಾಂಶ

ದೆಹಲಿ ನನ್ನ ಕಾರ್ಯಕ್ಷೇತ್ರ  ಆಗಿರಲಿಲ್ಲ, ರಕ್ಷಣಾ ಸಚಿವನಾಗಿದ್ದ ವೇಳೆ, ಕಾಶ್ಮೀರ ವಿಷಯದಲ್ಲಿ ಒತ್ತಡಕ್ಕೆ ಒಳಗಾಗಿದ್ದೆ. ಹೀಗಾಗಿ ಗೋವಾಕ್ಕೆ ಮರಳಿದೆ

ಪಣಜಿ: ತಾವು ರಕ್ಷಣಾ ಸಚಿವ ಸ್ಥಾನ ತ್ಯಜಿಸುವುದಕ್ಕೆ ಕಾಶ್ಮೀರದ ಒತ್ತಡ ಕೂಡಾ ಕಾರಣಗಳಲ್ಲಿ ಒಂದು ಎಂದು ಗೋವಾ ಮುಖ್ಯಮಂತ್ರಿ ಮನೋಹರ್ ಪರ್ರಿಕರ್ ಹೇಳಿಕೊಂಡಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪರ್ರಿಕರ್, ದೆಹಲಿ ನನ್ನ ಕಾರ್ಯಕ್ಷೇತ್ರ  ಆಗಿರಲಿಲ್ಲ, ರಕ್ಷಣಾ ಸಚಿವನಾಗಿದ್ದ ವೇಳೆ, ಕಾಶ್ಮೀರ ವಿಷಯದಲ್ಲಿ ಒತ್ತಡಕ್ಕೆ ಒಳಗಾಗಿದ್ದೆ. ಹೀಗಾಗಿ ಗೋವಾಕ್ಕೆ ಮರಳಿದೆ. ಕಾಶ್ಮೀರ ವಿಷಯವನ್ನು ಬಗೆಹರಿಸಲು ದೀರ್ಘಕಾಲೀನ ಯೋಜನೆಗಳು ಬೇಕು ಎಂದು ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗೃಹಲಕ್ಷ್ಮೀ ಪ್ರಕರಣ ಬೆಳಕಿಗೆ ತಂದ ಶಾಸಕ ಮಹೇಶ ಟೆಂಗಿನಕಾಯಿಗೆ ಭರ್ಜರಿ ಸ್ವಾಗತ
India Latest News Live: ನಿತೀಶ್‌ ಹಿಜಾಬ್ ಎಳೆದಿದ್ದ ವೈದ್ಯೆಗೆ ಜಾರ್ಖಂಡ್‌ 3 ಲಕ್ಷ ರು. ವೇತನ ಆಫರ್‌