ಸುವರ್ಣ ನ್ಯೂಸ್ -ಕನ್ನಡ ಪ್ರಭದ ಐವರಿಗೆ ಕೆಂಪೇಗೌಡ ಪ್ರಶಸ್ತಿ

ಸುವರ್ಣ ನ್ಯೂಸ್ -ಕನ್ನಡ ಪ್ರಭದ ಐವರಿಗೆ ಕೆಂಪೇಗೌಡ ಪ್ರಶಸ್ತಿ

Published : Sep 02, 2018, 10:18 AM ISTUpdated : Sep 09, 2018, 09:13 PM IST

ಕೆಂಪೇಗೌಡ ಪ್ರಶಸ್ತಿ ಪ್ರದಾನ ಸಮಾರಂಭ ಬಿಬಿಎಂಪಿ ಆವರಣದಲ್ಲಿ ನಡೆಯಿತು. ಸುವರ್ಣ ನ್ಯೂಸ್ ಔಟ್ ಪುಟ್ ಹೆಡ್ ಎಂ ಸಿ ಶೋಭಾ,  ಪೊಲಿಟಿಕಲ್ ಹೆಡ್ ಆನಂದ್ ಪಿ ಬೈದನಮನೆ, ಸಿನಿಮಾ ಹೆಡ್ ಸುಗುಣಾ, ಕನ್ನಡ ಪ್ರಭ ಸಹಾಯಕ ಸಂಪಾದಕರಾದ ರವಿ ಶಂಕರ್ ಭಟ್ ಹಾಗೂ ವೆಂಕಟ ಸುಬ್ಬಯ್ಯ ಸೇರಿದಂತೆ ಸಾಕಷ್ಟು ಜನರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.  

ಕೆಂಪೇಗೌಡ ಪ್ರಶಸ್ತಿ ಪ್ರದಾನ ಸಮಾರಂಭ ಬಿಬಿಎಂಪಿ ಆವರಣದಲ್ಲಿ ನಡೆಯಿತು. ಸುವರ್ಣ ನ್ಯೂಸ್ ಔಟ್ ಪುಟ್ ಹೆಡ್ ಎಂ ಸಿ ಶೋಭಾ,  ಪೊಲಿಟಿಕಲ್ ಹೆಡ್ ಆನಂದ್ ಪಿ ಬೈದನಮನೆ, ಸಿನಿಮಾ ಹೆಡ್ ಸುಗುಣಾ, ಕನ್ನಡ ಪ್ರಭ ಸಹಾಯಕ ಸಂಪಾದಕರಾದ ರವಿ ಶಂಕರ್ ಭಟ್ ಹಾಗೂ ವೆಂಕಟ ಸುಬ್ಬಯ್ಯ ಸೇರಿದಂತೆ ಸಾಕಷ್ಟು ಜನರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.  

19:29ಕೈ ಜಾರುತ್ತಿದೆಯಾ ಬಲೂಚ್? ಪಾಕ್ ಸಚಿವರೇ ಒಪ್ಪಿಕೊಂಡ ಸತ್ಯ: ಪಾಕ್ ಸೇನೆಗಿಂತಾ ಬಂಡುಕೋರರೇ ಹೈ-ಟೆಕ್!
18:19ಸರ್ಕಾರಿ ನೌಕರರ ಮೇಲೆ ಯೋಗಿ ಕಟ್ಟು ನಿಟ್ಟಿನ ಆಕ್ಷನ್​: ವೇತನ ಬೇಕಿದ್ದವರು ನಿಯಮ ಪಾಲಿಸಿ.. ಏನಿದು ರೂಲ್ಸ್..?
25:48ಆ ಭೂಮಿಯ ಕಣ ಕಣದಲ್ಲೂ ಬಂಗಾರವಿದೆ! ಆದ್ರೆ ರಾಜ್ಯದಲ್ಲಿದ್ದ ಬಂಗಾರದ ಗಣಿಯೇ ಮಾಯ?
18:27ಒಂದೇ ಒಂದು ಫೋನ್ ಕಾಲ್. ಬದಲಾಯ್ತು ಭಾರತ-ಅಮೆರಿಕ ನಂಟು! ಚೀನಾಕ್ಕೆ ಶಾಕ್, ಭಾರತಕ್ಕೆ ಲಕ್!
46:28ತಮಿಳುನಾಡು ಚುನಾವಣಾ ಕಣದಲ್ಲಿ ಬಿರುಗಾಳಿ: ವಿಜಯ್ ಸವಾಲು, ಬಿಜೆಪಿಗೆ ಅಣ್ಣಾಮಲೈ ಶಾಕ್
24:46ಬಗೆದಷ್ಟು ಬಯಲಾಗ್ತಿದೆ ತ್ರಿವಳಿ ಮ*ರ್ಡರ್​​ ಪ್ರಕರಣದ ರಹಸ್ಯ! ದೃಶ್ಯ ಸಿನಿಮಾಕ್ಕಿಂತಲೂ ರೋಚಕವಾಗಿದೆ​ ಮರ್ಡರ್​ ಕಹಾನಿ
20:21ಎಪ್‌ಸ್ಟೀನ್ ಫೈಲ್ಸ್‌: ಟ್ರಂಪ್, ಬಿಲ್ ಗೇಟ್ಸ್ ರಾಸ*ಲೀಲೆ ರಹಸ್ಯ! 2000 ವಿಡಿಯೋ, ರಷ್ಯಾ ಚೆಲುವೆಯರ ವಿಡಿಯೋ ಬಟಾಬಯಲು!
25:05ಕೇಳಿದಷ್ಟು ಲಂಚ ಕೊಡಬೇಕು, ಇಲ್ಲಾಂದ್ರೆ ಅರೆಸ್ಟ್​​..! ಇನ್ಸ್​​ಪೆಕ್ಟರ್​​​ ಲೋಕಾಯುಕ್ತ ಬಲೆಗೆ ಬಿದ್ದಿದ್ದೇ ರೋಚಕ..!
19:1030x40 ಸೈಟ್​ನಿಂದ ಸಾವಿರ ಎಕರೆ ಸಾಮ್ರಾಜ್ಯ; ರಾಯ್ ಸಾ*ವಿಗೆ ಕಾರಣವಾಯ್ತಾ ನಟಿಯ ನಂಟು?
18:32ಸ್ವಾಮೀಜಿಯನ್ನ ಕಾಲನೇಮಿ ರಾಕ್ಷಸನಿಗೆ ಹೋಲಿಸಿದ್ರಾ ಯೋಗಿ? ಸಂತ Vs ಸನ್ಯಾಸಿ.. ತೆರೆಯ ಹಿಂದಿನ ರೋಚಕ ರಹಸ್ಯ!