ಕೆಂಪೇಗೌಡ ಜಯಂತಿ: ಮುಖ್ಯಮಂತ್ರಿ, ಸಂಸದ ರಾಜೀವ್ ಚಂದ್ರಶೇಖರ್ ಶುಭಾಶಯ

Published : Apr 11, 2017, 06:41 AM ISTUpdated : Apr 11, 2018, 01:02 PM IST
ಕೆಂಪೇಗೌಡ ಜಯಂತಿ: ಮುಖ್ಯಮಂತ್ರಿ, ಸಂಸದ ರಾಜೀವ್ ಚಂದ್ರಶೇಖರ್ ಶುಭಾಶಯ

ಸಾರಾಂಶ

ನಾಡಪ್ರಭು ಕೆಂಪೇಗೌಡ ಜಯಂತಿ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ,  ರಾಜ್ಯಸಭಾ ಸಂಸದ ರಾಜೀವ್ ಚಂದ್ರಶೇಖರ್ ಹಾಗೂ ಇತರ ಗಣ್ಯರು ಸಕಲ ಬೆಂಗಳೂರಿಗರಿಗೆ ಶುಭಾಶಯ ಕೋರಿದ್ದಾರೆ. ಅಂದು ಕೆಂಪೇಗೌಡರು ಅಡಿಗಲ್ಲು ಹಾಕಿದ ಬೆಂಗಳೂರು, ಇಂದು ಜಗತ್ತಿನ ಅತ್ಯಂತ ಕ್ರಿಯಾಶೀಲ ನಗರವಾಗಿ ಹೊಮ್ಮಿದೆ. ಎಲ್ಲರಿಗೂ ಕೆಂಪೇಗೌಡ ದಿನಾಚರಣೆಯ ಶುಭಾಶಯಗಳು, ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಬೆಂಗಳೂರನ್ನು ಶೋಷಣೆ ಹಾಗೂ ಭ್ರಷ್ಟಾಚಾರದಿಂದ ಮುಕ್ತವಾಗಿಸಲು ಈ ಸಂದರ್ಭದಲ್ಲಿ ಪ್ರತಿಜ್ಞೆಗೈಯೋಣವೆಂದು ಸಂಸದ ರಾಜೀವ್ ಚಂದ್ರಶೇಖರ್ ಕರೆ ನೀಡಿದ್ದಾರೆ. ಕೆಂಪೇಗೌಡರ ಕನಸುಗಳನ್ನು ನನಸಾಗಿಸಲು ನಾವೆಲ್ಲ ಒಟ್ಟಾಗಿ ಕೆಲಸ ಮಾಡೋಣವೆಂದು ಅವರು ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವಿಮಾನದ ಬಾಲಕ್ಕೆ ಪ್ಯಾರಾಚೂಟ್ ಸಿಲುಕಿ15,000 ಅಡಿ ಎತ್ತರದಲ್ಲಿ ನೇತಾಡಿದ ಸ್ಕೈಡೈವರ್ ಬದುಕುಳಿದಿದ್ದು ಹೇಗೆ? ವೀಡಿಯೋ
ಮಲ್ಲಿಕಾರ್ಜುನ ಖರ್ಗೆ ಹಠಾವೋ ಪ್ರಿಯಾಂಕಾ ಗಾಂಧಿ ಲಾವೋ, ಕಾಂಗ್ರೆಸ್ ಅಧ್ಯಕ್ಷ ಬದಲಾವಣೆಗೆ ಹೋರಾಟ