
ಬೆಂಗಳೂರು(ಡಿ.21): ಸಾಹಿತಿ ಟಿ.ಪಿ.ಅಶೋಕ್ ಅವರ ' ಕಥನಾ ಭಾರತಿ' ಕೃತಿ 2017ನೇ ಸಾಲಿನ ಕನ್ನಡ ವಿಭಾಗದಲ್ಲಿ ಕೇಂದ್ರ ಸಾಹಿತ್ಯ ಅಕಾಡೆಮಿಗೆ ಆಯ್ಕೆಯಾಗಿದೆ.
ಇದರ ಜೊತೆ ಎಚ್.ಎಸ್. ಶ್ರೀಮತಿ ಅವರು ಅನುವಾದಿಸಿದ ಮಹಾಶ್ವೇತಾದೇವಿ ಅವರ ಕಥಾ ಸಾಹಿತ್ಯ- 1 ಮತ್ತು 2 ಕೃತಿಯನ್ನು ಕೂಡ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಅಶೋಕ್ ಅವರ ಪ್ರಶಸ್ತಿ ಮೊತ್ತ 1 ಲಕ್ಷ ರೂ. ಒಳಗೊಂಡಿದ್ದು, ಶ್ರೀಮತಿ ಅವರಿಗೆ 50 ಸಾವಿರ ನಗದು ಒಳಗೊಂಡಿರುತ್ತದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.