ವಿದೇಶಗಳ ನೆರವು ಪಡೆಯಲು ಕೇರಳ ಚಿಂತನೆ

Published : Aug 30, 2018, 11:48 AM ISTUpdated : Sep 09, 2018, 08:45 PM IST
ವಿದೇಶಗಳ ನೆರವು ಪಡೆಯಲು ಕೇರಳ ಚಿಂತನೆ

ಸಾರಾಂಶ

ಪ್ರವಾಹದಿಂದ ತತ್ತರಿಸಿದ ಕೇರಳ ಇದೀಗ ಚೇತರಿಸಿಕೊಳ್ಳಲು ಹರಸಾಹಸಪಡುತ್ತಿದೆ.  ಪರಿಹಾರ ಕಾರ್ಯಕ್ಕಾಗಿ ವಿವಿಧ ವಿದೇಶಿ ಬ್ಯಾಂಕ್‌ಗಳ ನೆರವು ಪಡೆಯಲು ಚಿಂತಿಸಿದೆ.

ತಿರುವನಂತಪುರಂ: ಪ್ರವಾಹದಿಂದ ತತ್ತರಿಸಿರುವ ಕೇರಳ ಈಗ ಪರಿಹಾರ ಕಾರ್ಯಕ್ಕಾಗಿ ವಿವಿಧ ವಿದೇಶಿ ಬ್ಯಾಂಕ್‌ಗಳ ನೆರವು ಪಡೆಯಲು ಚಿಂತಿಸಿದೆ. ಈ ನಿಟ್ಟಿನಲ್ಲಿ ಈಗಾಗಲೇ ವಿಶ್ವಬ್ಯಾಂಕ್ ಜೊತೆ ಸರ್ಕಾರ ಪ್ರಸ್ತಾಪ ಮಂಡಿಸಿದ್ದು, ಎಷ್ಟು ಮೊತ್ತದ ಸಾಲ ನಿರೀಕ್ಷಿಸಲಾಗಿದೆ ಗೊತ್ತಾಗಿಲ್ಲ. 

ವಿಶ್ವಬ್ಯಾಂಕ್ ಕೂಡ ಆಸಕ್ತಿ ತೋರಿದ್ದು, ತನ್ನ ಪ್ರತಿನಿಧಿ ಗಳನ್ನು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಭೇಟಿಗೆ ಕಳುಹಿಸಿಕೊಟ್ಟಿದೆ. ಇತ್ತೀಚೆಗೆ ಕೇರಳದ ವಿದೇಶಿ ನೆರವಿನ ಬೇಡಿಕೆಗೆ ಕೇಂದ್ರ ನಿರಾಕರಿಸಿದ್ದು ಇಲ್ಲಿ ಗಮನಾರ್ಹ. 

1200 ಕೋಟಿ ರು. ವಿಮಾ ಕ್ಲೇಮ್ ಸಲ್ಲಿಕೆ: ಪ್ರವಾಹಕ್ಕೆ ತುತ್ತಾಗಿರುವ ಕೇರಳದಲ್ಲಿ ವಿಮೆ ಹಣಕ್ಕಾಗಿ ಅರ್ಜಿ ಸಲ್ಲಿಸುವವ ಸಂಖ್ಯೆ ಹೆಚ್ಚಾಗತೊಡಗಿದೆ. ನಾಲ್ಕು ಪ್ರಮುಖ ಸಾರ್ವಜನಿಕ ವಲಯದ ವಿಮಾ ಕಂಪೆನಿಗಳಲ್ಲಿ ಈಗ 1200 ಕೋಟಿ ರು. ಮೌಲ್ಯದ 11,000 ಕ್ಲೇಮ್‌ಗಳು ಸಲ್ಲಿಕೆಯಾಗಿ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರಾಜಕೀಯ ತೀಟೆಗೆ ಆರೋಪ, ಯಾವುದೇ ತನಿಖೆಗೆ ಸಿದ್ಧ: ಸಚಿವ ಕೃಷ್ಣ ಬೈರೇಗೌಡ
ಮುಂದಿನ 72 ಗಂಟೆಯಲ್ಲಿ ಭೂಮಿಯತ್ತ 10 ಕ್ಷುದ್ರ ಗ್ರಹ, ಡೇಂಜರ್ ಝೋನ್‌ನಲ್ಲಿದೆಯಾ ಜಗತ್ತು?