ಪ್ರವಾಹ ಪರಿಹಾರಕ್ಕೆ ಕೇರಳ ಸರ್ಕಾರದ ಮಾಸ್ಟರ್ ಪ್ಲಾನ್

Published : Aug 22, 2018, 08:42 AM ISTUpdated : Sep 09, 2018, 09:50 PM IST
ಪ್ರವಾಹ ಪರಿಹಾರಕ್ಕೆ ಕೇರಳ ಸರ್ಕಾರದ ಮಾಸ್ಟರ್ ಪ್ಲಾನ್

ಸಾರಾಂಶ

ಕೇರಳ ಕರ್ನಾಟಕದಲ್ಲಿ ಭಾರೀ ಪ್ರಮಾಣದಲ್ಲಿ ಮಳೆ ಸುರಿದಿದ್ದು ಈ ನಿಟ್ಟಿನಲ್ಲಿ ಕೇರಳ ಸರ್ಕಾರ ಪರಿಹಾರಕ್ಕಾಗಿ ಇದೀಗ ಮಾಸ್ಟರ್ ಪ್ಲಾನ್ ಒಂದನ್ನು ಮಾಡಿಕೊಂಡಿದೆ. 

ತಿರುವನಂತಪುರ: ಭಾರೀ ಪ್ರಮಾಣದಲ್ಲಿ ಮಳೆ ಸುರಿದ ಪರಿಣಾಮ ಉಂಟಾದ ಪ್ರವಾಹದಿಂದ  ಕರ್ನಾಟಕ ಹಾಗೂ ಕೇರಳ ರಾಜ್ಯಗಳು ತತ್ತರಿಸಿವೆ. ಇದೀಗ ಇಲ್ಲಿ ಪರಿಹಾರ ಕಾರ್ಯಗಳನ್ನು ಕೈಗೊಳ್ಳು ಸರ್ಕಾರಗಳು ಹರಸಾಹಸಪಡುತ್ತಿವೆ. ಈ ನಿಟ್ಟಿನಲ್ಲಿ ಕೇರಳದ ಸರ್ಕಾರ ಮಾಸ್ಟರ್ ಪ್ಲಾನ್ ಒಂದನ್ನು ಮಾಡಿದೆ. 

ಪರಿಹಾರ ಕಾರ್ಯಗಳಿಗೆ ಅಗತ್ಯ ಹಣ ಹೊಂದಿಸಲು ಪರದಾಡುತ್ತಿರುವ ಕೇರಳ ಸರ್ಕಾರ, ಜಿಎಸ್‌ಟಿ ಮೇಲೆ ಶೇ.10ರಷ್ಟುಹೆಚ್ಚುವರಿ ಸೆಸ್‌ ಹಾಕಲು ಅನುಮತಿ ನೀಡುವಂತೆ ಕೇಂದ್ರ ಸರ್ಕಾರವನ್ನು ಕೋರಿದೆ.

ಅಲ್ಲದೆ ಹೊಸ ಲಾಟರಿ ಆರಂಭಿಸಲೂ ನಿರ್ಧರಿಸಿದೆ. ಮಂಗಳವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಭಟ್ಕಳ ತಹಸೀಲ್ದಾರ್ ಕಚೇರಿಗೆ ಬಾಂಬ್ ಬೆದರಿಕೆ: ಇಮೇಲ್‌ನಲ್ಲಿ ಡಿಎಂಕೆ ವಿರುದ್ಧ ಅಸಂಬದ್ಧ ಆರೋಪ
ಎಕ್ಸ್‌ಪ್ರೆಸ್‌ವೇಯಲ್ಲಿ ಭೀಕರ ಅಪಘಾತ: 7 ಬಸ್ 3 ಕಾರುಗಳ ಮಧ್ಯೆ ಸರಣಿ ಅಪಘಾತ : ನಾಲ್ವರು ಬೆಂಕಿಗಾಹುತಿ