ಸುವರ್ಣ ಸೌಧ ಕ್ಯಾಂಟಿನ್’ಗಳಿಗೆ ಖಾದರ್ ದಾಳಿ

Published : Nov 21, 2017, 06:18 PM ISTUpdated : Apr 11, 2018, 12:46 PM IST
ಸುವರ್ಣ ಸೌಧ ಕ್ಯಾಂಟಿನ್’ಗಳಿಗೆ ಖಾದರ್ ದಾಳಿ

ಸಾರಾಂಶ

ಸುವರ್ಣ ಸೌಧದಲ್ಲಿನ ಕ್ಯಾಂಟಿನ್’ಗಳಲ್ಲಿ ವಸ್ತುಗಳನ್ನು MRPಗಿಂತ ಹೆಚ್ಚಿನ ದರದಲ್ಲಿ ಮಾರಾಟ ಮಾಡುತ್ತಿರುವ ಹಿನ್ನೆಲೆಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಖಾತೆ ಸಚಿವ ಯು.ಟಿ.ಖಾದರ್ ದಾಳಿ ನಡೆಸಿರುವ ಘಟನೆ ನಡೆದಿದೆ.

ಬೆಳಗಾವಿ: ಸುವರ್ಣ ಸೌಧದಲ್ಲಿನ ಕ್ಯಾಂಟಿನ್’ಗಳಲ್ಲಿ ವಸ್ತುಗಳನ್ನು MRPಗಿಂತ ಹೆಚ್ಚಿನ ದರದಲ್ಲಿ ಮಾರಾಟ ಮಾಡುತ್ತಿರುವ ಹಿನ್ನೆಲೆಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಖಾತೆ ಸಚಿವ ಯು.ಟಿ.ಖಾದರ್ ದಾಳಿ ನಡೆಸಿರುವ ಘಟನೆ ನಡೆದಿದೆ.

ಆಹಾರ ಇಲಾಖೆ ಸ್ಥಳೀಯ ಅಸಿಸ್ಟೆಂಟ್ ಕಂಟ್ರೋಲರ್ ಜತೆ ಕಾರ್ಯಾಚರಣೆಗಿಳಿದ ಖಾದರ್, ಹೆಚ್ಚಿನ ಬೆಲೆಗೆ ವಸ್ತುಗಳನ್ನು ಮಾರುತ್ತಿದ್ದ ಕ್ಯಾಂಟಿನ್ ಮಾಲೀಕರಿಗೆ ಶಾಕ್ ನೀಡಿದ್ದಾರೆ.

ಗ್ರಾಹಕರ ಸೋಗಿನಲ್ಲಿ ಹೋಗಿ ಆಹಾರ ಪದಾರ್ಥ ಖರೀದಿಸಿದ ಯು.ಟಿ.ಖಾದರ್, ವಿಧಾನಸಭೆ ಮತ್ತು ವಿಧಾನಪರಿಷತ್ ಮೊಗಸಾಲೆಯ ಕ್ಯಾಂಟೀನ್ ಮೇಲೆ ದಾಳಿ ನಡೆಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕಂಪನಿ ಮಾರಾಟವಾದರೆ ನಿಯತ್ತಾಗಿ ದುಡಿದ ಉದ್ಯೋಗಿಗಳ ಪಾಡೇನು? ಮಾದರಿಯಾದ ಬಿಗ್ ಬಾಸ್
MNREGA Row: ಕಾಂಗ್ರೆಸ್‌ಗೆ ಯಾವುದೇ ನೀತಿ ಇಲ್ಲ, ಗದ್ದಲ ಕೇವಲ ರಾಜಕೀಯ: ಶಿವರಾಜ್ ಸಿಂಗ್ ಚೌಹಾಣ್ ಕಿಡಿ