ಕಾವೇರಿ ನದಿ ನೀರು ವಿವಾದದಲ್ಲಿ ಮಧ್ಯಸ್ಥಿಕೆ ವಹಿಸುವಂತೆ ಮೋದಿಗೆ ಖರ್ಗೆಗೆ ಮನವಿ

Published : Sep 13, 2016, 01:10 PM ISTUpdated : Apr 11, 2018, 12:36 PM IST
ಕಾವೇರಿ ನದಿ ನೀರು ವಿವಾದದಲ್ಲಿ ಮಧ್ಯಸ್ಥಿಕೆ ವಹಿಸುವಂತೆ ಮೋದಿಗೆ ಖರ್ಗೆಗೆ ಮನವಿ

ಸಾರಾಂಶ

ಬೆಂಗಳೂರು(ಸೆ.13): ಕಾವೇರಿ ನದಿ ನೀರು ವಿವಾದದಲ್ಲಿ ಮಧ್ಯಸ್ಥಿಕೆ ವಹಿಸಿ ಸಮಸ್ಯೆಯನ್ನು ಬಗೆಹರಿಸಬೇಕೆಂದು ಪ್ರಧಾನಿ ಮೋದಿಯವರಿಗೆ ಲೋಕಸಭಾ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಮನವಿ ಮಾಡಿಕೊಂಡಿದ್ದಾರೆ.

ಕರ್ನಾಟಕ ಮತ್ತು ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಎರಡೂ ರಾಜ್ಯದ ಜನತೆಯಲ್ಲಿ ಶಾಂತಿ ಕಾಪಾಡುವಂತೆ ಕೇಳಿಕೊಳ್ಳುತ್ತೇನೆ. ರಾಜ್ಯ ಸರ್ಕಾರವು ಈ ಸಂಬಂಧ ಮಾತುಕತೆ ನಡೆಸಿ ಶಾಂತಿ ಕಾಪಾಡುವತ್ತ ಕೆಲಸ ಮಾಡುತ್ತಿದೆ ಎಂದು ಖರ್ಗೆ ಹೇಳಿದ್ದಾರೆ.

ಕಾವೇರಿ ವಿವಾದವನ್ನು ಬಗೆಹರಿಸುವಂತೆ ನಾವು ಮೋದಿಯವರಲ್ಲಿ ಕೇಳಿಕೊಂಡಿದ್ದೇವೆ. ರೈತರ ಹಿತದೃಷ್ಟಿಯಿಂದ ನಾನು ರಾಜ್ಯ ಸರ್ಕಾರದೊಂದಿಗೆ ಮಾತುಕತೆ ನಡೆಸಿದ್ದೇನೆ. ಮೋದಿಯವರು ಇದಕ್ಕೆ ಪರಿಹಾರ ನೀಡಬೇಕೆಂದು ಬಯಸುತ್ತೇವೆ ಎಂದು ಖರ್ಗೆ ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗೃಹಲಕ್ಷ್ಮಿ ಫಲಾನುಭವಿಗಳಿಗೆ ಗುಡ್ ನ್ಯೂಸ್ ಕೊಟ್ಟ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್! ಖಾತೆಗೆ ಯಾವಾಗ ಬರುತ್ತೆ ಹಣ? ಇಲ್ಲಿದೆ ವಿವರ
ಪ್ರೀತಿ ವಿರೋಧಿಸಿದ ತಂದೆಯನ್ನು ಗೆಳೆಯನ ಜೊತೆ ಸೇರಿ ಮಸಣಕ್ಕೆ ಅಟ್ಟಿದ ಪಾಪಿ ಮಗಳು