
ಬೆಂಗಳೂರು: ಶಾಸಕ ಅಶೋಕ್ ಖೇಣಿ ಬೀದರ್ ನಿವಾಸದಲ್ಲಿ ನಿನ್ನೆ ನಡೆದ ಬೆಂಕಿ ಅವಘಡ ಒಂದು ನಾಟಕ ಎಂದು ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಹಾಂ ಆರೋಪಿಸಿದ್ದಾರೆ.
ನಿನ್ನೆ ಶಾಸಕ ಅಶೋಕ್ ಖೇಣಿ ನಿವಾಸದಲ್ಲಿ ಶಾರ್ಟ್ ಸರ್ಕ್ಯೂಟ್ನಿಂದಾಗಿ ಬೆಂಕಿ ಅವಘಡ ಸಂಭವಿಸಿತ್ತು. ಆದರೆ ಈ ಬೆಂಕಿ ಅವಘಡ ಉದ್ದೇಶಪೂರ್ವಕ ಕುತಂತ್ರ ಎಂದು ಟಿ.ಜೆ.ಅಬ್ರಹಾಂ ಆರೋಪಿಸಿದ್ದಾರೆ.
ಇಂದು ಅಶೋಕ್ ಖೇಣಿ ಒಂದು ಕೇಸಿನ ವಿಚಾರಕ್ಕಾಗಿ ಕೋರ್ಟ್’ ಗೆ ಹಾಜರಾಗಬೇಕಿತ್ತು. ಆದರೆ ಬೆಂಕಿ ಅವಘಡದ ನೆಪವೊಡ್ಡಿ ಕೋರ್ಟ್’ನಿಂದ ತಪ್ಪಿಸಿಕೊಂಡಿದ್ದಾರೆ. ಅಧಿವೇಶನದಲ್ಲಿ ಇರಬೇಕಿದ್ದ ಖೇಣಿ, ಬೀದರ್’ನಲ್ಲಿ ಯಾಕೆ ಇದ್ರು ಎಂದು ಅಬ್ರಹಾಂ ಪ್ರಶ್ನಿಸಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.