ಪೊಲೀಸ್ ಡ್ರೆಸ್ ಹಾಕಿಕೊಂಡು ಬಂದು ಕಿಡ್ನಾಪ್; ಪುತ್ತೂರಿನಲ್ಲಿ ನಡೆಯಿತು ಸಿನಿಮೀಯ ಘಟನೆ

Published : Mar 28, 2018, 09:34 AM ISTUpdated : Apr 11, 2018, 12:40 PM IST
ಪೊಲೀಸ್ ಡ್ರೆಸ್ ಹಾಕಿಕೊಂಡು ಬಂದು ಕಿಡ್ನಾಪ್; ಪುತ್ತೂರಿನಲ್ಲಿ ನಡೆಯಿತು ಸಿನಿಮೀಯ ಘಟನೆ

ಸಾರಾಂಶ

  ಪೊಲೀಸ್ ಡ್ರೆಸ್ ಹಾಕಿಕೊಂಡು ಬಂದು ಕಿಡ್ನಾಪ್ ಮಾಡಿರುವ ನಾಟಕೀಯ ಪ್ರಹಸನ  ಪುತ್ತೂರು ತಾಲೂಕಿನ ಅರಿಯಡ್ಕ ಗ್ರಾಮದಲ್ಲಿ ನಡೆದಿದೆ. 

ಮಂಗಳೂರು (ಮಾ. 28):  ಪೊಲೀಸ್ ಡ್ರೆಸ್ ಹಾಕಿಕೊಂಡು ಬಂದು ಕಿಡ್ನಾಪ್ ಮಾಡಿರುವ ನಾಟಕೀಯ ಪ್ರಹಸನ  ಪುತ್ತೂರು ತಾಲೂಕಿನ ಅರಿಯಡ್ಕ ಗ್ರಾಮದಲ್ಲಿ ನಡೆದಿದೆ. 

ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸರ ಹೆಸರಲ್ಲಿ  ಕುತ್ಯಾಡಿ  ನಿವಾಸಿ ಶ್ರೀಧರ ಎಂಬುವವರನ್ನು ಅಪಹರಣ ಮಾಡಲಾಗಿದೆ.  ಮಾ.26 ರ ರಾತ್ರಿ ಬಂದು ಪೊಲೀಸ್ ಠಾಣೆಗೆ ಬಾ ಅಂತಾ ಕರೆದುಕೊಂಡು ಹೋಗಿದ್ದಾರೆ ಅಪರಿಚಿತರು. ನಂತರ ನಿನ್ನೆ ಪೊಲೀಸ್ ಠಾಣೆಗೆ ಹೋಗಿ ವಿಚಾರಿಸಿದಾಗ  ನಿಜಾಂಶ ಹೊರ ಬಿದ್ದಿದೆ.  ಈ ಬಗ್ಗೆ ಶ್ರೀಧರ್ ಪತ್ನಿ ಸೌಮ್ಯ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. 
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮಹಾರಾಷ್ಟ್ರದಲ್ಲಿ ಬಿಜೆಪಿ ಗೆದ್ದರೂ ಸೂರ್ಯವಂಶಿ ಕುಟುಂಬಕ್ಕೆ ಅಘಾತ, ಆರಕ್ಕೆ 6 ಸದಸ್ಯರಿಗೆ ಸೋಲು
ಬಿಡದಿ ಟೌನ್ ಶಿಪ್ ಜಿದ್ದಿನಿಂದ ಅನುಷ್ಠಾನ ಮಾಡುತ್ತಿಲ್ಲ: ಶಾಸಕ ಎಚ್.ಸಿ.ಬಾಲಕೃಷ್ಣ