
ಶಿವಮೊಗ್ಗ: ಮಲೆನಾಡು ಹಾವುಗಳ ಆವಾಸ ಸ್ಥಾನವಾಗಿದ್ದು, ಇದೀಗ ಇಲ್ಲಿ ಹೆಚ್ಚಿನ ಸಂಖ್ಯೆ ಕಾಳಿಂ ಸರ್ಪದ ಮೊಟ್ಟೆಗಳು ಪತ್ತೆಯಾಗಿವೆ.
ತೀರ್ಥಹಳ್ಳಿ ತಾಲೂಕಿನ ತೀರ್ಥಮತ್ತೂರು ಗ್ರಾಮದ ಮನೆಯೊಂದರ ಬಳಿ ಕಾಳಿಂಗ ಸರ್ಪದ 27 ಮೊಟ್ಟೆಗಳು ಪತ್ತೆಯಾಗಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಜತನದಿಂದ ಕಾದು ಮರಿಯಾದ ಬಳಿಕ ಕಾಡಿಗೆ ಬಿಟ್ಟಿದ್ದಾರೆ.
27 ಮೊಟ್ಟೆಗಳಲ್ಲಿ 2 ಮೊಟ್ಟೆಗಳು ಒಡೆದು ಮರಿಗಳು ಹೊರಬಂದಿವೆ. ಉಳಿದ ನಾಲ್ಕು ಮೊಟ್ಟೆಗಳು ಮರಿಯಾಗುವಲ್ಲಿ ವಿಫಲವಾಗಿವೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.