ಸಿಐಡಿಯಿಂದ ಪಾರಾದವರಿಗೆ ಶುರುವಾಯ್ತು ಸಂಕಷ್ಟ: ಸಚಿವ ಜಾರ್ಜ್'ಗೆ ಸಿಬಿಐ ಬಂಧನ ಭೀತಿ

Published : Oct 20, 2017, 12:29 PM ISTUpdated : Apr 11, 2018, 12:44 PM IST
ಸಿಐಡಿಯಿಂದ ಪಾರಾದವರಿಗೆ ಶುರುವಾಯ್ತು ಸಂಕಷ್ಟ: ಸಚಿವ ಜಾರ್ಜ್'ಗೆ ಸಿಬಿಐ ಬಂಧನ ಭೀತಿ

ಸಾರಾಂಶ

ಡಿವೈಎಸ್​​​'ಪಿ ನಿಗೂಢ ಸಾವಿಗೆ ಸಂಬಂಧಿಸಿದಂತೆ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜಾರ್ಜ್​ಗೆ ಮತ್ತೆ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ಡಿವೈಎಸ್ಪಿ ಎಂ.ಕೆ ಗಣಪತಿ ಆತ್ಮಹತ್ಯೆ ಪ್ರಕರಣ ಸಂಬಂಧ ದಾಖಲಾತಿಗಳನ್ನು ವಶಕ್ಕೆ ನೀಡುವಂತೆ ಸಿಬಿಐಡಿಗೆ ಸಿಬಿಐ ಪತ್ರ ಬರೆದಿದೆ. ಕೆಲವೇ ದಿನಗಳಲ್ಲಿ ಜಾರ್ಜ್​ ಹಾಗೂ ಇಬ್ಬರು ಐಪಿಎಸ್​​ ಅಧಿಕಾರಿಗಳ ವಿರುದ್ಧ ಎಫ್​​​ಐಆರ್​ ದಾಖಲಾಗುವ ಸಾಧ್ಯತೆ ಇದೆ.

ಬೆಂಗಳೂರು(ಅ.20): ಡಿವೈಎಸ್​​​'ಪಿ ನಿಗೂಢ ಸಾವಿಗೆ ಸಂಬಂಧಿಸಿದಂತೆ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜಾರ್ಜ್​ಗೆ ಮತ್ತೆ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ಡಿವೈಎಸ್ಪಿ ಎಂ.ಕೆ ಗಣಪತಿ ಆತ್ಮಹತ್ಯೆ ಪ್ರಕರಣ ಸಂಬಂಧ ದಾಖಲಾತಿಗಳನ್ನು ವಶಕ್ಕೆ ನೀಡುವಂತೆ ಸಿಬಿಐಡಿಗೆ ಸಿಬಿಐ ಪತ್ರ ಬರೆದಿದೆ. ಕೆಲವೇ ದಿನಗಳಲ್ಲಿ ಜಾರ್ಜ್​ ಹಾಗೂ ಇಬ್ಬರು ಐಪಿಎಸ್​​ ಅಧಿಕಾರಿಗಳ ವಿರುದ್ಧ ಎಫ್​​​ಐಆರ್​ ದಾಖಲಾಗುವ ಸಾಧ್ಯತೆ ಇದೆ.

ಸಿಐಡಿ ತನಿಖೆಯಲ್ಲಿ ದೋಷಮುಕ್ತರಾದ ಸಂತರ ನಿರಾಳರಾಗಿದ್ದವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ನಿರೀಕ್ಷೆಯಂತೆ ಸಿಬಿಐ ಎಫ್'ಐಆರ್​​ ದಾಖಲಿಸಿದರೆ ಮೂವರಿಗೂ ಬಂಧನ ಭೀತಿ ಸಹ ಎದುರಾಗಲಿದೆ. ಈ ಹಿನ್ನೆಲೆಯಲ್ಲಿ ನಿರೀಕ್ಷಣಾ ಜಾಮೀನು ಪಡೆಯಲು ಸಚಿವರು ಹಾಗೂ ಅಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ.

ಸುಪ್ರೀಂಕೋರ್ಟ್​​ ಆದೇಶದ ಹಿನ್ನೆಲೆಯಲ್ಲಿ ಸಿಬಿಐ ಈ ಪ್ರಕರಣ ಕೈಗೆತ್ತಿಕೊಂಡಿದೆ. ಜಾರ್ಜ್​ ಸೇರಿ ಮೂವರ ವಿರುದ್ಧ ಆತ್ಮಹತ್ಯೆ ಪ್ರಚೋದನೆ ಆರೋಪದಡಿ ಎಫ್​ಐಆರ್​ ದಾಖಲಿಸಿಕೊಂಡು ಅಧಿಕೃತವಾಗಿ ತನಿಖೆ ನಡೆಸಲಿದೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರಾಜ್ಯದಲ್ಲಿ ಕೈ ಮೀರಿದ ಕಳ್ಳರ ಹಾವಳಿ, ಕಾನೂನು ವ್ಯವಸ್ಥೆ ಸಂಪೂರ್ಣ ವಿಫಲ? ಪೊಲೀಸರ ಮನೆಗಳನ್ನೇ ಬಿಡುತ್ತಿಲ್ಲ ಖದೀಮರು!
ದೇಶ ವಿಭಜನೆ ಬಳಿಕ ಮೊದಲ ಬಾರಿಗೆ ಪಾಕಿಸ್ತಾನ ವಿಶ್ವವಿದ್ಯಾಲಯದಲ್ಲಿ ಸಂಸ್ಕೃತ ಕೋರ್ಸ್