ಅರುಣಾಚಲ ಪ್ರದೇಶದಲ್ಲಿ ಕೊಡಗಿನ ಯೋಧ ಸಾವು

Published : Dec 20, 2016, 05:28 AM ISTUpdated : Apr 11, 2018, 01:08 PM IST
ಅರುಣಾಚಲ ಪ್ರದೇಶದಲ್ಲಿ ಕೊಡಗಿನ ಯೋಧ ಸಾವು

ಸಾರಾಂಶ

ಅರುಣಾಚಲ ಪ್ರದೇಶದ  ಪುಲ್ಲುಮನಾಲಿ ಅರಣ್ಯ ಪ್ರದೇಶದಲ್ಲಿ ಕರ್ತವ್ಯದಲ್ಲಿದ್ದ ಯೋಧ ಕೆ.ಎಸ್ ರಾಜೇಶ್ ಹುತಾತ್ಮರಾಗಿದ್ದಾರೆ. ಅವರ ಹುಟ್ಟೂರಾದ ಬೇತ್ರಿ ಗ್ರಾಮಕ್ಕೆ ಪಾರ್ಥಿವ ಶರೀರ ಆಗಮನವಾಗಿದೆ.

ಕೊಡಗು (ಡಿ.20): ಅರುಣಾಚಲ ಪ್ರದೇಶದ  ಪುಲ್ಲುಮನಾಲಿ ಅರಣ್ಯ ಪ್ರದೇಶದಲ್ಲಿ ಕರ್ತವ್ಯದಲ್ಲಿದ್ದ ಯೋಧ ಕೆ.ಎಸ್ ರಾಜೇಶ್ ಹುತಾತ್ಮರಾಗಿದ್ದಾರೆ.

ಅವರ ಹುಟ್ಟೂರಾದ ಬೇತ್ರಿ ಗ್ರಾಮಕ್ಕೆ ಪಾರ್ಥಿವ ಶರೀರ ಆಗಮನವಾಗಿದೆ. ಡಿಸೆಂಬರ್ 17 ರಂದು ಯೋಧ ರಾಜೇಶ್ ಮೃತಪಟ್ಟಿದ್ದರು.

ಸ್ವಂತ ಮನೆ ಇಲ್ಲದ ಕಾರಣ ಕಾಕೋಟುಪರಂಬವಿನ ಮೈದಾನದಲ್ಲಿ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Breaking ಪಿಕ್‌ನಿಕ್ ಹೊರಟ ಶಾಲಾ ವಿದ್ಯಾರ್ಥಿಗಳ ಬಸ್ ಅಪಘಾತ, ಹಲವರಿಗೆ ಗಾಯ
ವರ್ಷಾಂತ್ಯ, ಹೊಸವರ್ಷದ ಸಂಭ್ರಮ ಹಾಳು ಮಾಡುವ ಘೋರ ದುರಂತಗಳು, ಡಿಸೆಂಬರ್‌-ಜನವರಿಯಲ್ಲೇ ಅಪಘಾತ ಆಗೋದ್ಯಾಕೆ?