ತಾರತಮ್ಯ: ಕೊಡಗು ಪ್ರವಾಹ ಸಂತ್ರಸ್ತರಿಂದ ಪ್ರತಿಭಟನೆ

Sep 6, 2018, 11:30 AM IST

ಪ್ರವಾಹದಿಂದ ತತ್ತರಿಸಿರುವ ಕೊಡಗಿನಲ್ಲಿ ಜನರಿಗೆ ಸರಿಯಾಗಿ ಸವಲತ್ತುಗಳನ್ನು ನೀಡುತ್ತಿಲ್ಲ, ಅಧಿಕಾರಿಗಳು ತಾರತಮ್ಯ ಮಾಡುತ್ತಿದ್ದಾರೆಂದು ಆರೋಪಿಸಿ ಸಂತ್ರಸ್ತರು ಅಧಿಕಾರಿಗಳನ್ನೇ ಕೂಡಿ ಹಾಕಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡೆದಿದೆ.