ದೇಶದ ಮಹಾನ್ ನಾಯಕನೊಬ್ಬ ಸಾವನ್ನಪ್ಪಲಿದ್ದಾರೆ; ಭವಿಷ್ಯ ನುಡಿದಿದ್ದಾರೆ ಕೋಡಿ ಮಠ ಶ್ರೀಗಳು

By Suvarna Web DeskFirst Published Sep 29, 2017, 8:34 PM IST
Highlights

ರಾಜ್ಯ, ದೇಶಕ್ಕೆ ಮಹಾ ಕಂಟಕ ಕಾದಿದೆ.  ರಾಜ್ಯದಲ್ಲಿ ಮಳೆ ಆಗುತ್ತೆ.  ಕಂಡರಿಯದಷ್ಟು ನೀರು ಬರುತ್ತೆ. ಸಾಕು ಅನ್ನುವಷ್ಟು ಮಳೆ ಬರುತ್ತದೆ. ಇದು ಜನವರಿವರೆಗೆ ಮುಂದುವರೆಯಲಿದೆ ಎಂದು ಹೇಳಿದ್ದಾರೆ.  ಆದರೆ ಮಳೆಗಿಂತಲೂ ದೊಡ್ಡ ಹಾನಿ ನಾಯಕರೊಬ್ಬರ ಸಾವಿನ ಭವಿಷ್ಯ.!

ಬೆಂಗಳೂರು (ಸೆ. 29): ರಾಜ್ಯ, ದೇಶಕ್ಕೆ ಮಹಾ ಕಂಟಕ ಕಾದಿದೆ.  ರಾಜ್ಯದಲ್ಲಿ ಮಳೆ ಆಗುತ್ತೆ.  ಕಂಡರಿಯದಷ್ಟು ನೀರು ಬರುತ್ತೆ. ಸಾಕು ಅನ್ನುವಷ್ಟು ಮಳೆ ಬರುತ್ತದೆ. ಇದು ಜನವರಿವರೆಗೆ ಮುಂದುವರೆಯಲಿದೆ ಎಂದು ಹೇಳಿದ್ದಾರೆ.  ಆದರೆ ಮಳೆಗಿಂತಲೂ ದೊಡ್ಡ ಹಾನಿ ನಾಯಕರೊಬ್ಬರ ಸಾವಿನ ಭವಿಷ್ಯ.!

ಧಾರವಾಡದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು , ಲಾಲ್​ ಬಹದ್ಧೂರ ಶಾಸ್ತ್ರಿಯ ಮಾದರಿಯಲ್ಲಿಯೇ ಒಂದು ಕುತ್ತು ಕಾದಿದೆ. ಚೋಟು ಗೇಣಿನ ವೀರ ಭಾರತದ ಕುವರನಿಗೆ ತಕ್ಕಡಿಯ ಊರಿನಲ್ಲಿ ವಿಷ ಪ್ರಾಶನ ಮಾಡುವಂತಹ ಒಂದು ಘಟನೆ ನಡೆಯುವ ಲಕ್ಷಣಗಳು ಇವೆ ಅಂತ ಭವಿಷ್ಯ ನುಡಿದಿದ್ದಾರೆ. ಇನ್ನೆರಡೇ ದಿನಗಳಲ್ಲಿ  ಕೋಡಿಮಠದ ಶ್ರೀಗಳು ವಿವರ ನೀಡಲಿದ್ದಾರಂತೆ.

 

 

 

 

 

 

click me!