ರಕ್ತ ಚಂದ್ರನ ಭಯಂಕರ ಭವಿಷ್ಯ!

ರಕ್ತ ಚಂದ್ರನ ಭಯಂಕರ ಭವಿಷ್ಯ!

Published : Jul 26, 2018, 09:59 PM IST

ಕೋಡಿಮಠದ ಶ್ರೀಗಳ ಭವಿಷ್ಯ ನಿಜವಾಗುತ್ತಾ?

ರಕ್ತ ಚಂದ್ರಗ್ರಹಣ ದಿನ ರಾಜ್ಯಕ್ಕೆ ಎದುರಾಗಿದೆ ಕಂಟಕ?

ಶ್ರೀಗಳು ಉಲ್ಲೇಖಿಸಿದ ಅರಸ ಯಾರು ಗೊತ್ತಾ?

ಬೆಂಗಳೂರು(ಜು.26): ಕೋಡಿಮಠದ ಶ್ರೀಗಳು ಭಯಂಕರವಾದ ರಹಸ್ಯವೊಂದನ್ನು ಬಿಚ್ಚಿಟ್ಟಿದ್ದಾರೆ. ರಕ್ತ ಚಂದ್ರಗ್ರಹಣದಿಂದ ರಾಜ್ಯಕ್ಕೆ ಮಹಾ ವಿಪತ್ತು ಕಾದಿದೆ ಎಂಬುದು ಕೋಡಿಮಠದ ಶ್ರೀಗಳ ಅಂಬೋಣ.

‘ಅರಸನ ಆಯಸ್ಸು ಉಸಿರಲ್ಲಿ ನಿಂತಿತು’ ಅಂತಾ ಕೋಡಿಮಠದ ಶ್ರೀಗಳು ಹೇಳಿದ್ದು, ಅವರು ಹೇಳಿದ ಆ ಅರಸರು ಯಾರು ಎಂಬುದು ಇದೀಗ ಎಲ್ಲೆಡೆ ಚರ್ಚೆಯಾಗುತ್ತಿದೆ. ಅಷ್ಟಕ್ಕೂ ಅವರು ಹೇಳಿದ ಕಂಟಕ ಏನು ಎಂಬುದರ ಕುರಿತು ಇಲ್ಲಿದೆ ಡೀಟೆಲ್ಸ್..

09:57Darshan Thoogudeepa: ಡಿ ಗ್ಯಾಂಗ್ ರಹಸ್ಯ- ನಟ ದರ್ಶನ್ ಬಚಾವ್ ಮಾಡೋಕೆ ನಡಿತಿರೋ ಸಾಕ್ಷ್ಯನಾಶದ ಸೂತ್ರಧಾರಿ ಯಾರು?
24:00ನಿಧಿಯ ಅಸೆಗೆ ಹೋದವನು ಸೇರಿದ್ದು ಸಾವಿನ ಮನೆ; ಅಲ್ಲಿದ್ದ ಹೆಲ್ಮೆಟ್ ಹೇಳಿತ್ತು ರಕ್ತದ ಕಥೆ
24:31ಮಡದಿ.. ಸಹೋದರ ಸಮೇತ ಸಿದ್ದು ಮನೆಗೆ ಡಿಕೆ! ಮೊದಲ ಹೆಜ್ಜೆಗಳಲ್ಲೇ ಮಹಾ ಗುರಿಯ ಸುಳಿವು ಕೊಟ್ಟಾಗಿದೆ ಡಿಕೆ!
46:14ವಿಜಯ್ ಸರ್ಕಾರ ಕೆಡವಲು ನಡೆದಿತ್ತಾ ಷಡ್ಯಂತ್ರ? ಅಧಿಕಾರಕ್ಕೆ ಬಂದ 2 ತಿಂಗಳಲ್ಲೇ ಸಂಚು?
24:17ಕಾಸು..ಕರೆಂಟು..ಲಕ್ಷ್ಮೀ..ಜ್ಯೋತಿ..ಡಬಲ್ ಆಪರೇಷನ್! ಎಪಿಕ್ ಕಾರ್ಡ್​ ನಂಬರ್ ಸೀಕ್ರೆಟ್​..ಏನಿದು ಮಾಸ್ಟರ್​ ಸ್ಟ್ರೋಕ್?
23:56ಹಾರ್ಮುಜ್ ಬಿಕ್ಕಟ್ಟಿನ ನಂತರ ಭಾರತದ ಭವಿಷ್ಯವೇನು? ಬಂಗಾರ ₹50,000 ಕುಸಿತ..! ಅಗ್ಗವಾಗುತ್ತಾ ಪೆಟ್ರೋಲ್ ದರ? ಮೋದಿ ಹೊಸ ಲೆಕ್ಕಾಚಾರ!
39:28ಅಯೋಧ್ಯೆ ರಾಮಮಂದಿರ: ಪ್ರಾಜೆಕ್ಟ್ ಚೀಫ್ ನೃಪೇಂದ್ರ ಮಿಶ್ರಾ ಜೊತೆ ಎಕ್ಸ್‌ಕ್ಲೂಸಿವ್ ಸಂದರ್ಶನ
22:49ವಿಧಾನಸಭೆಯಲ್ಲೂ ಸಿಎಂ ವಿಜಯ್ ಪಂಚಿಂಗ್ ಡೈಲಾಗ್, ದ್ರಾವಿಡ ನಾಡಿನಲ್ಲಿ ರಾಜಕೀಯ ರಂಗು ಬದಲು
21:09ಇದು ದಳಪತಿ ಕೋಟೆ ಕಣೋ! ವಿಜಯ್ ಶಪಥಕ್ಕೆ ನಡುಗಿದ್ದೇಕೆ ದ್ರಾವಿಡ ನೆಲದ ರಾಜಕಾರಣ?
19:59Suvarna Focus: ರುದ್ರಪ್ರಯಾಗದಲ್ಲಿ ನಿಹಾಂಗ್ ಯೋಧರ ರಣಕಹಳೆ; ಮತ್ತೆ ಕಾಡುತ್ತಿದೆ 1984ರ ‘ಆಪರೇಷನ್ ಬ್ಲ್ಯೂ ಸ್ಟಾರ್’ ಕರಾಳ ನೆನಪು!