ರಕ್ತ ಚಂದ್ರನ ಭಯಂಕರ ಭವಿಷ್ಯ!

ರಕ್ತ ಚಂದ್ರನ ಭಯಂಕರ ಭವಿಷ್ಯ!

Published : Jul 26, 2018, 09:59 PM IST

ಕೋಡಿಮಠದ ಶ್ರೀಗಳ ಭವಿಷ್ಯ ನಿಜವಾಗುತ್ತಾ?

ರಕ್ತ ಚಂದ್ರಗ್ರಹಣ ದಿನ ರಾಜ್ಯಕ್ಕೆ ಎದುರಾಗಿದೆ ಕಂಟಕ?

ಶ್ರೀಗಳು ಉಲ್ಲೇಖಿಸಿದ ಅರಸ ಯಾರು ಗೊತ್ತಾ?

ಬೆಂಗಳೂರು(ಜು.26): ಕೋಡಿಮಠದ ಶ್ರೀಗಳು ಭಯಂಕರವಾದ ರಹಸ್ಯವೊಂದನ್ನು ಬಿಚ್ಚಿಟ್ಟಿದ್ದಾರೆ. ರಕ್ತ ಚಂದ್ರಗ್ರಹಣದಿಂದ ರಾಜ್ಯಕ್ಕೆ ಮಹಾ ವಿಪತ್ತು ಕಾದಿದೆ ಎಂಬುದು ಕೋಡಿಮಠದ ಶ್ರೀಗಳ ಅಂಬೋಣ.

‘ಅರಸನ ಆಯಸ್ಸು ಉಸಿರಲ್ಲಿ ನಿಂತಿತು’ ಅಂತಾ ಕೋಡಿಮಠದ ಶ್ರೀಗಳು ಹೇಳಿದ್ದು, ಅವರು ಹೇಳಿದ ಆ ಅರಸರು ಯಾರು ಎಂಬುದು ಇದೀಗ ಎಲ್ಲೆಡೆ ಚರ್ಚೆಯಾಗುತ್ತಿದೆ. ಅಷ್ಟಕ್ಕೂ ಅವರು ಹೇಳಿದ ಕಂಟಕ ಏನು ಎಂಬುದರ ಕುರಿತು ಇಲ್ಲಿದೆ ಡೀಟೆಲ್ಸ್..

26:51ಪ್ರೀತಿಸಿ ಮದುವೆಯಾದ ಗಂಡ; ರಾತ್ರಿ ಹೆಂಡತಿ ಪಕ್ಕದಲ್ಲಿ ಮಲಗಿದವನು ಬೆಳಗಾಗುವಷ್ಟರಲ್ಲಿ ಹೆಣವಾದ!
18:54ಐದೇ ದಿನಕ್ಕೆ 2 ಕೋಟಿ ಜಿರಳೆ ಸೈನಿಕರು, ಜೆನ್‌ಝೀ ಅಕ್ರೋಶವೋ, ಕ್ರಾಂತಿಯ ಕಿಚ್ಚೋ?
18:52ಭೂಮಂಡಲಕ್ಕೆ 3 ವೈರಸ್‌ಗಳ ಶಾಪ! ಎಬೋಲಾ, ಕೊರೊನಾ ಜೊತೆ ಹಂಟಾ ವೈರಸ್ ಅಟ್ಟಹಾಸ: ಮತ್ತೆ ಶುರುವಾಯ್ತು ಲಾಕ್ ಡೌನ್ ಭೀತಿ!
30:39‘ದೇಶಕ್ಕೆ ಆರ್ಥಿಕ ತೂಫಾನ್ ಬರಲಿದೆ.. ದೇಶ ಮಾರಿದ್ದಾರೆ’ ಪ್ರಧಾನಿ ಮೋದಿ ದೇಶದ್ರೋಹಿ ಎಂದು ರಾಹುಲ್ ವಿವಾದ!
21:46ಜೇಬು ಖಾಲಿ ಖಾಲಿ, ಚುಚ್ಚುತ್ತಿದೆ ಚಿನ್ನದ ಚೂರಿ, ಇನ್ನೆಷ್ಟು ಹೆಚ್ಚಾಗಲಿದೆ ಪೆಟ್ರೋಲ್ ಬೆಲೆ?
47:39ಸೋಷಿಯಲ್ ಮೀಡಿಯಾದಲ್ಲಿ 'ಕಾಕ್ರೋಚ್ ಜನತಾ ಪಾರ್ಟಿ' ಕೋಲಾಹಲ: GenZ ಹೋರಾಟವೋ, ಬರೀ ಕ್ರೇಜೋ?
20:58ರಾಜೀವ್ ಗಾಂಧಿ ಹತ್ಯೆ ಮಾಡಿದ್ದ LTTE ಪ್ರಭಾಕರನ್ ಸ್ಮರಿಸಿದ ತಮಿಳುನಾಡು ಸಿಎಂ ವಿಜಯ್: ಕಾಂಗ್ರೆಸ್‌ಗೆ ಇಕ್ಕಟ್ಟು!
19:53ಕಾಂಗ್ರೆಸ್ 'ಕುರ್ಚಿ' ಕಾಳಗಕ್ಕೆ ಸಂಧಾನ ಸೂತ್ರ ಸಿದ್ಧಪಡಿಸಿದರಾ ಖರ್ಗೆ! ದೆಹಲಿ ದರ್ಬಾರಿನಲ್ಲಿ ಅಂತಿಮ ಸುತ್ತು?
45:25ಸಾಮಾನ್ಯ ಜನರ ಜೇಬಿಗೆ ಕೈ ಹಾಕಿದ ಮೋದಿ ಸರ್ಕಾರ: ಮುಂದೈತಾ ಮಾರಿಹಬ್ಬ?
27:56ಬೆಂಗಳೂರು Beat: ಗ್ರೇಟರ್ ಬೆಂಗಳೂರಿಗೆ ಈಗ ಚುನಾವಣೆ ನಡೆದ್ರೆ ಗೆಲ್ಲೋದ್ಯಾರು?