
ಹಾವೇರಿ(ಅ.02): ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮೀಜಿ ಅಚ್ಚರಿಯ ಭವಿಷ್ಯ ನುಡಿದಿದ್ದಾರೆ.
ಧಾರವಾಡದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಲಾಲ್ ಬಹದ್ಧೂರ ಶಾಸ್ತ್ರಿಯ ಮಾದರಿಯಲ್ಲಿಯೇ ಒಂದು ಕುತ್ತು ಕಾದಿದೆ. ಚೋಟು ಗೇಣಿನ ವೀರ ಭಾರತದ ಕುವರನಿಗೆ ತಕ್ಕಡಿಯ ಊರಿನಲ್ಲಿ ವಿಷ ಪ್ರಾಶನ ಮಾಡುವಂತಹ ಒಂದು ಘಟನೆ ನಡೆಯುವ ಲಕ್ಷಣಗಳು ಇವೆ ಅಂತ ಭವಿಷ್ಯ ನುಡಿದಿದ್ದಾರೆ.
ಇದರ ನಡುವಲ್ಲೆ ಹಾವೇರಿಯ ರಾಣೆಬೆನ್ನೂರಿನ ದೇವರ ಗುಡ್ಡದಲ್ಲಿ ನಡೆದ ಕಾರ್ಣಿಕದಲ್ಲೂ ಭವಿಷ್ಯ ನುಡಿದ ಕಾರ್ಣಿಕ, ಗೊರವಪ್ಪ ನಾಗಪ್ಪ ಉಮಿ ‘ಈ ವರ್ಷ ಮನುಕುಲಕ್ಕೆ ಅಘಾತವಾಗುವ ಸಾಧ್ಯತೆ’, ‘ಘಾತವಾಸಿತಲೇ ಪರಾಕ್’ ಅಂತ ಭವಿಷ್ಯ ನುಡಿದಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.