ಕಾಂಗ್ರೆಸ್‌ನ ಕಾಗೋಡು ತಿಮ್ಮಪ್ಪ, ಚಿಂಚನಸೂರ್ ಓಟ್ ಹಾಕಿದ್ದು ಜೆಡಿಎಸ್‌ಗೆ!

Published : Mar 23, 2018, 02:56 PM ISTUpdated : Apr 11, 2018, 12:35 PM IST
ಕಾಂಗ್ರೆಸ್‌ನ ಕಾಗೋಡು ತಿಮ್ಮಪ್ಪ, ಚಿಂಚನಸೂರ್ ಓಟ್ ಹಾಕಿದ್ದು ಜೆಡಿಎಸ್‌ಗೆ!

ಸಾರಾಂಶ

ರಾಜ್ಯಸಭೆ ಚುನಾವಣೆಯಲ್ಲಿ ಮತ ಹಾಕುವಾಗ ಯಡವಟ್ಟು ಮಾಡಿಕೊಂಡು ಕಾಂಗ್ರೆಸ್‌ನ ಕಾಗೋಡು ತಿಮ್ಮಪ್ಪ ಮತ್ತು ಬಾಬುರಾವ್ ಚಿಂಚನಸೂರ್ ಜೆಡಿಎಸ್‌ಗೆ ಮತ ಹಾಕಿರಬಹುದು ಎನ್ನಲಾಗಿದೆ.

ಬೆಂಗಳೂರು: ರಾಜ್ಯಸಭೆ ಚುನಾವಣೆಯಲ್ಲಿ ಮತ ಹಾಕುವಾಗ ಯಡವಟ್ಟು ಮಾಡಿಕೊಂಡು ಕಾಂಗ್ರೆಸ್‌ನ ಕಾಗೋಡು ತಿಮ್ಮಪ್ಪ ಮತ್ತು ಬಾಬುರಾವ್ ಚಿಂಚನಸೂರ್ ಜೆಡಿಎಸ್‌ಗೆ ಮತ ಹಾಕಿರಬಹುದು ಎನ್ನಲಾಗಿದೆ.

ಕಾಂಗ್ರೆಸ್ ಬದಲು ಜೆಡಿಎಸ್‌ಗೆ ಮತ ಹಾಕಿರುವ ಹಿನ್ನೆಲೆಯಲ್ಲಿ ಇವರ ಮತಗಳನ್ನು ಹೇಗೆ ಪರಿಗಣಿಸಲಾಗುವುದು ಎಂಬುದಿನ್ನೂ ಸ್ಪಷ್ಟವಾಗಿಲ್ಲ. ಈ ಎರಡು ಮತಗಳು ತಿರಸ್ಕೃತವಾಗುವ ಸಾಧ್ಯತೆಯೂ ಇದೆ. 

ಈ ಹಿನ್ನೆಲೆಯಲ್ಲಿ ಜೆಡಿಎಸ್ ರೆಬೆಲ್ ಶಾಸಕರಾದ ಚೆಲುವರಾಯಸ್ವಾಮಿ ಹಾಗೂ ಎಚ್.ಸಿ. ಬಾಲಕೃಷ್ಣ ಅವರಿನ್ನೂ ಮತದಾನ ಮಾಡಿಲ್ಲ. ಕಾಂಗ್ರೆಸ್ ಏಜೆಂಟ್ ಪ್ರಕಾರ ಯಾರಿಗೆ ಮತ ಕಡಿಮೆಯಾಗುವುದೇ ಅವರಿಗೇ ಮತ ಹಾಕಿಸುವ ಯೋಚನೆಯಲ್ಲಿ ಕಾಂಗ್ರೆಸ್ ಇದೆ.
 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

BOYS NOT ALLOWED ಅಂತ ಸ್ಟಾಲ್‌ನಲ್ಲಿ ಬೋರ್ಡ್‌ ಹಾಕಿದ ಪಾನಿಪುರಿ ಭೈಯಾ: ನೆಟ್ಟಿಗರಿಂದ ತೀವ್ರ ಆಕ್ರೋಶ
ಎಸ್ಸಿ ಒಳ ಮೀಸಲಾತಿ ಜಾರಿ ವಿಧೇಯಕಕ್ಕೆ ಸಂಪುಟ ಅಸ್ತು: ಚಾರಿತ್ರಿಕ ಆದೇಶಕ್ಕೆ ಕಾನೂನು ಬಲ