ಸಿಡಿಲು ಬಡಿದು ಕೋನರೆಡ್ಡಿ ಸಹೋದರ ಸಾವು

Published : Jun 02, 2018, 10:26 PM IST
ಸಿಡಿಲು ಬಡಿದು ಕೋನರೆಡ್ಡಿ ಸಹೋದರ ಸಾವು

ಸಾರಾಂಶ

ಸಿಡಿಲು ಬಡಿದು ಮಾಜಿ ಶಾಸಕ ಕೋನರೆಡ್ಡಿ ಸಹೋದರ ಸಾವು ಚಿಲಕವಾಡ ಗ್ರಾಮದಲ್ಲಿ ಸಿಡಿಲು ಬಡಿದ ಪರಿಣಾಮ ಸಾವು

​​​ಧಾರವಾಡ:  ​ಸಿಡಿಲು ಬಡಿದು ಮಾಜಿ ಶಾಸಕ ಕೋನರೆಡ್ಡಿ ಸಹೋದರ ಸಾವನಪ್ಪಿದ್ದಾರೆ.  

ಚಿಲಕವಾಡ ಗ್ರಾಮದಲ್ಲಿ ಸಿಡಿಲು ಬಡಿದ ಪರಿಣಾಮ ಎನ್.ಎಚ್.ಕೋನರೆಡ್ಡಿ ಸಹೋದರ ವೆಂಕಪ್ಪ ಕೋನರೆಡ್ಡಿ(48) ಮೃತಪಟ್ಟಿದ್ದಾರೆ.

ಧಾರವಾಡ ಜಿಲ್ಲೆ ನವಲಗುಂದ ತಾಲೂಕಿನ ಚಿಲಕವಾಡ ಗ್ರಾಮದಲ್ಲಿ ಘಟನೆ ನಡೆದಿದ್ದು,  ಹೊಲದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಸಿಡಿಲು ಬಡಿದಿದೆ. 

ರಾಜ್ಯಕ್ಕೆ ಮುಂಗಾರು ಪ್ರವೇಶಿಸಿರುವ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿದೆ. 

 

 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸೀರಿಯಲ್‌ ನಟಿ ಅ*ತ್ಯಾಚಾರ ಮಾಡಿ ಬೆದರಿಸಿ ಮದುವೆ, ಈಗ ನಡುರಸ್ತೆಯಲ್ಲಿಯೇ ಅತ್ತೆ-ಮಾವನ ಮೇಲೆ ಹಲ್ಲೆ!
2 ತಿಂಗಳ ಗೃಹಲಕ್ಷ್ಮಿ ಹಣ ಎಲ್ಲಿಗೆ ಹೋಯ್ತು?, ವಿಪಕ್ಷಗಳ ಆಕ್ರೋಶಕ್ಕೆ ಹೆಬ್ಬಾಳ್ಕರ್ ಭಾವುಕ, ನಾನು ಮಹಿಳೆ ಎಂಬ ಕಾರಣಕ್ಕೆ ಹೀಗೆ ಮಾಡ್ತೀರಾ ಎಂದ ಸಚಿವೆ