ಸಿದ್ದರಾಮಯ್ಯ ದುರಹಂಕಾರಿ, ದಿನೇಶ್ ಫ್ಲಾಪ್​ ಶೋ ಹೇಳಿಕೆ, ರೋಷನ್ ಬೇಗ್​ಗೆ ಸಂಕಷ್ಟ..!

Published : May 21, 2019, 03:42 PM ISTUpdated : May 21, 2019, 05:58 PM IST
ಸಿದ್ದರಾಮಯ್ಯ ದುರಹಂಕಾರಿ, ದಿನೇಶ್ ಫ್ಲಾಪ್​ ಶೋ ಹೇಳಿಕೆ, ರೋಷನ್ ಬೇಗ್​ಗೆ ಸಂಕಷ್ಟ..!

ಸಾರಾಂಶ

ಕಾಂಗ್ರೆಸ್ ನಾಯಕರ ವಿರುದ್ಧ  ಬಹಿರಂಗವಾಗಿ ವಾಗ್ದಾಳಿ ನಡೆಸಿ ಕೈ ಪಾಳಯದ ಕೆಂಗಣ್ಣಿಗೆ ಗುರಿಯಾಗಿದ್ದ ಮಾಜಿ ಸಚಿವ ರೋಷನ್ ಬೇಗ್​ಗೆ ಕೆಪಿಸಿಸಿಯಿಂದ ನೋಟಿಸ್ ಜಾರಿಮಾಡಲಾಗಿದೆ.

ಬೆಂಗಳೂರು, (ಮೇ.21):  ಕಾಂಗ್ರೆಸ್​ ನಾಯಕರ ವಿರುದ್ಧ ಬಹಿರಂಗವಾಗಿ ವಾಗ್ದಾಳಿ ನಡೆಸಿದ್ದ ಶಿವಾಜಿನಗರ ಶಾಸಕ ರೋಷನ್ ಬೇಗ್‌ಗೆ ಕಾರಣ ಕೇಳಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ವಿ.ವೈ ಘೋರ್ಪಡೆ ನೋಟಿಸ್ ಜಾರಿ ಮಾಡಿದ್ದಾರೆ.

"

ರೋಷನ್ ಬೇಗ್ ಸಿಟ್ಟಿಗೆ ಕಾರಣ ಒಂದಲ್ಲ! ಮುಸ್ಲಿಮ್ ನಾಯಕನ ಮುಂದಿನ ನೆಲೆ ಕಮಲ?

ತಮ್ಮ ನಡವಳಿಕೆಯು ಪಕ್ಷ ವಿರೋಧಿ ಚಟುವಟಿಕೆಯಾಗಿದ್ದು, ಇದನ್ನ ಗಂಭೀರವಾಗಿ ಪರಿಗಣಿಸಲಾಗುತ್ತದೆ. ತಾವು ಪಕ್ಷದ ಸಿದ್ಧಾಂತಕ್ಕೆ ವಿರುದ್ಧವಾಗಿ ನಡೆದುಕೊಂಡಿದ್ದೀರ. ಅಲ್ಲದೇ ಮಾಧ್ಯಮಗಳ ಮುಂದೆ ಪಕ್ಷಕ್ಕೆ ಮುಜುಗರವಾಗುವಂತಹ ಹೇಳಿಗಳನ್ನ ನೀಡಿದ್ದೀರಿ. 

ಇದನ್ನ ಪಕ್ಷ ವಿರೋಧಿ ಚಟುವಟಿಕೆ ಎಂದು ಪರಿಗಣಿಸಿ ನಿಮ್ಮ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕೆಂದು ತೀರ್ಮಾನಿಸಿದ್ದೇವೆ. ಈ ಸಂಬಂಧ ಒಂದು ವಾರದೊಳಗೆ ಕಾರಣ ನೀಡಬೇಕು ಎಂದು ನೋಟಿಸ್​ನಲ್ಲಿ ಉಲ್ಲೇಖ ಮಾಡಲಾಗಿದೆ.

ಗೆದ್ದವರಾರು? ಬಿದ್ದವರಾರು ? ಮಹಾಸಂಗ್ರಾಮದ ಮಹಾಫಲಿತಾಂಶ. ಗುರುವಾರ 23 ಮೇ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

8ನೇ ಕ್ಲಾಸ್ ಹುಡುಗಿ ಮೇಲೆ ಬಲತ್ಕಾರ, ಬೆದರಿಸಿ ಚಿನ್ನ ದೋಚಿದ್ದ 10ನೇ ಕ್ಲಾಸ್ ಹುಡುಗ ಅರೆಸ್ಟ್
ಬಿಜೆಪಿ ನಾಯಕನ ಸಂಬಂಧಿ 17ರ ಯುವಕನಿಗೆ ಚೂರಿ ಇರಿದು ಕೊಂದ ದುಷ್ಕರ್ಮಿಗಳು!