ಎಚ್. ವಿಶ್ವನಾಥ್ ಬೆಂಬಲಿಗನ ತಲೆದಂಡ

Published : Mar 24, 2017, 11:48 AM ISTUpdated : Apr 11, 2018, 12:48 PM IST
ಎಚ್. ವಿಶ್ವನಾಥ್ ಬೆಂಬಲಿಗನ ತಲೆದಂಡ

ಸಾರಾಂಶ

ವಿಶ್ವನಾಥ್​ ಕರೆದಿದ್ದ ಸಭೆಯಲ್ಲಿ ರವಿಶಂಕರ್ ಪಾಲ್ಗೊಂಡು ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ವಿರುದ್ದ ವಾಗ್ದಾಳಿ ನಡೆಸಿದ್ದರು.

ಬೆಂಗಳೂರು(ಮಾ.24): ಮಾಜಿ ಸಂಸದ ಎಚ್. ವಿಶ್ವನಾಥ್ ಪರ ಗುರುತಿಸಿಕೊಂಡ ಹಿನ್ನೆಲೆಯಲ್ಲಿ ಮೈಸೂರು ನಗರ ಕಾಂಗ್ರೆಸ್ ಅಧ್ಯಕ್ಷ ಟಿ.ಎಸ್. ರವಿಶಂಕರ್ ಅವರ ತಲೆದಂಡವಾಗಿದೆ.

ವಿಶ್ವನಾಥ್​ ಕರೆದಿದ್ದ ಸಭೆಯಲ್ಲಿ ರವಿಶಂಕರ್ ಪಾಲ್ಗೊಂಡು ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ವಿರುದ್ದ ವಾಗ್ದಾಳಿ ನಡೆಸಿದ್ದರು. ಈ ಕಾರಣದಿಂದ ನಗರಾಧ್ಯಕ್ಷ ಸ್ಥಾನದಿಂದ ಟಿ.ಎಸ್. ರವಿಶಂಕರ್ ಅವರನ್ನು ಅಧ್ಯಕ್ಷ ಸ್ಥಾನದಿಂದ ವಜಾ ಮಾಡಲಾಗಿದೆ. ನೂತನ ಅಧ್ಯಕ್ಷರಾಗಿ ಆರ್.ಮೂರ್ತಿ ಅವರನ್ನು ನೇಮಕ ಮಾಡಿ ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್ ಅವರು ಆದೇಶ ಹೊರಡಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಿದ್ದು 2028ರವರೆಗೂ ಸಿಎಂ, ಇಳಿಸಲು ಆಗೋಲ್ಲ: ಜಮೀರ್‌
‘ಕಿಚ್ಚ’ಬ್ಬಿಸಿದ ಯುದ್ಧ: ತೇಪೆ, ಬೆಣ್ಣೆ ಹಚ್ಚಿದರೂ ನಿಲ್ಲುತ್ತಿಲ್ಲ!