ಕೃಷ್ಣಾ ನದಿ ನೀರು ಹಂಚಿಕೆ: ನಾಳೆ ಹೊರ ಬೀಳಲಿದೆ ನ್ಯಾಯಾಧೀಕರಣ ತೀರ್ಪು

Published : Oct 18, 2016, 01:38 PM ISTUpdated : Apr 11, 2018, 12:47 PM IST
ಕೃಷ್ಣಾ ನದಿ ನೀರು ಹಂಚಿಕೆ: ನಾಳೆ ಹೊರ ಬೀಳಲಿದೆ ನ್ಯಾಯಾಧೀಕರಣ ತೀರ್ಪು

ಸಾರಾಂಶ

ಆಂಧ್ರ ವಿಭಜಿತ ತೆಲಂಗಾಣ ರಾಜ್ಯವು ಕೃಷ್ಣಾ ನದಿ ನೀರಿನಲ್ಲಿ ಪಾಲು ಬೇಕೆಂದು ಕೋರಿ ಅರ್ಜಿ ಸಲ್ಲಿಸಿತ್ತು. ತೆಲಂಗಾಣದ ಮನವಿಗೆ ಕರ್ನಾಟಕ, ಮಹಾರಾಷ್ಟ್ರ ವಿರೋಧ ವ್ಯಕ್ತಪಡಿಸಿತ್ತು.  ವಿಭಜಿತ ಆಂಧ್ರದಿಂದಲೇ ಪಾಲು ಪಡೆಯಬೇಕೆಂದು ಒತ್ತಾಯಪಡಿಸಲಾಗಿತ್ತು.   ವಿಚಾರಣೆ ಪೂರ್ಣಗೊಳಿಸಿರುವ ಕೃಷ್ಣಾ ನ್ಯಾಯಾಧೀಕರಣ ನಾಳೆ ತೀರ್ಪು ನೀಡಲಿದೆ.

ಬೆಂಗಳೂರು (ಅ.18): ಕೃಷ್ಣಾ ನದಿ ನೀರು ಹಂಚಿಕೆ ವಿವಾದದ ಬಗ್ಗೆ ನಾಳೆ ಬೆಳಿಗ್ಗೆ 11 ಗಂಟೆಗೆ ನ್ಯಾಯಾಧೀಕರಣವು ತೀರ್ಪು ನೀಡಲಿದೆ.

ಆಂಧ್ರ ವಿಭಜಿತ ತೆಲಂಗಾಣ ರಾಜ್ಯವು ಕೃಷ್ಣಾ ನದಿ ನೀರಿನಲ್ಲಿ ಪಾಲು ಬೇಕೆಂದು ಕೋರಿ ಅರ್ಜಿ ಸಲ್ಲಿಸಿತ್ತು. ತೆಲಂಗಾಣದ ಮನವಿಗೆ ಕರ್ನಾಟಕ, ಮಹಾರಾಷ್ಟ್ರ ವಿರೋಧ ವ್ಯಕ್ತಪಡಿಸಿತ್ತು.  ವಿಭಜಿತ ಆಂಧ್ರದಿಂದಲೇ ಪಾಲು ಪಡೆಯಬೇಕೆಂದು ಒತ್ತಾಯಪಡಿಸಲಾಗಿತ್ತು.  

ವಿಚಾರಣೆ ಪೂರ್ಣಗೊಳಿಸಿರುವ ಕೃಷ್ಣಾ ನ್ಯಾಯಾಧೀಕರಣ ನಾಳೆ ತೀರ್ಪು ನೀಡಲಿದೆ.

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರಾಜಕೀಯ ತೀಟೆಗೆ ಆರೋಪ, ಯಾವುದೇ ತನಿಖೆಗೆ ಸಿದ್ಧ: ಸಚಿವ ಕೃಷ್ಣ ಬೈರೇಗೌಡ
ಮುಂದಿನ 72 ಗಂಟೆಯಲ್ಲಿ ಭೂಮಿಯತ್ತ 10 ಕ್ಷುದ್ರ ಗ್ರಹ, ಡೇಂಜರ್ ಝೋನ್‌ನಲ್ಲಿದೆಯಾ ಜಗತ್ತು?