ಕೆಆರ್’ಎಸ್ ನೀರಿನ ಮಟ್ಟ ಏರಿಕೆ; ರೈತರಲ್ಲಿ ಮೂಡಿದೆ ಸಂತಸ

Published : May 28, 2018, 03:49 PM IST
ಕೆಆರ್’ಎಸ್ ನೀರಿನ ಮಟ್ಟ ಏರಿಕೆ; ರೈತರಲ್ಲಿ ಮೂಡಿದೆ ಸಂತಸ

ಸಾರಾಂಶ

ಸಕ್ಕರೆ ನಾಡು ಮಂಡ್ಯದಲ್ಲಿ ಕಳೆದ ನಾಲ್ಕೈದು ದಿನಗಳಿಂದ ಸತತ ಮಳೆ ಸುರಿಯುತ್ತಿದ್ದು ಕೆಆರ್’ಎಸ್ ಜಲಾಶಯದ ನೀರಿನ ಮಟ್ಟದಲ್ಲಿ ಏರಿಕೆಯಾಗಿದೆ.   ಮಳೆಯ ಅಭಾವದಿಂದ ನೀರಿನ ಮಟ್ಟ 67 ಅಡಿಗೆ ಕುಸಿದಿತ್ತು.  ಬೆಳೆಗೆ ನೀರಿಲ್ಲದೆ ರೈತರು ಕಂಗಾಲಾಗಿದ್ದರು.   

ಮಂಡ್ಯ (ಮೇ. 28): ಸಕ್ಕರೆ ನಾಡು ಮಂಡ್ಯದಲ್ಲಿ ಕಳೆದ ನಾಲ್ಕೈದು ದಿನಗಳಿಂದ ಸತತ ಮಳೆ ಸುರಿಯುತ್ತಿದ್ದು ಕೆಆರ್’ಎಸ್ ಜಲಾಶಯದ ನೀರಿನ ಮಟ್ಟದಲ್ಲಿ ಏರಿಕೆಯಾಗಿದೆ. ಮಳೆಯ ಅಭಾವದಿಂದ ನೀರಿನ ಮಟ್ಟ 67 ಅಡಿಗೆ ಕುಸಿದಿತ್ತು.  ಬೆಳೆಗೆ ನೀರಿಲ್ಲದೆ ರೈತರು ಕಂಗಾಲಾಗಿದ್ದರು.  

ನಾಲ್ಕೈದು ದಿನಗಳಿಂದ ಸತತ ಮಳೆಯಾಗುತ್ತಿದ್ದು ಜಲಾಶಯದ ನೀರಿನ ಮಟ್ಟ ಏರಿಕೆಯಾಗಿದೆ. ಕಾವೇರಿ ಕಣಿವೆ ರೈತರ ಮೊಗದಲ್ಲಿ ಸಂತಸ ಮೂಡಿದೆ. 

ಕೆ.ಆರ್.ಎಸ್. ಜಲಾಶಯದ ಗರಿಷ್ಟ ನೀರಿನ ಮಟ್ಟ 124.80 ಅಡಿ. 

ಪ್ರಸ್ತುತ ಜಲಾಶಯದ ನೀರಿ‌ನ ಮಟ್ಟ 73.35 ಅಡಿ

ಜಲಾಶಯದ ಒಳ ಹರಿವು : 3370 ಕ್ಯೂಸೆಕ್ಸ್

ಜಲಾಶಯದ ಹೊರ ಹರಿವು : 348 ಕ್ಯೂಸೆಕ್ಸ್

ಜಲಾಶಯದಲ್ಲಿ ಲಭ್ಯವಿರುವ ನೀರಿನ ಪ್ರಮಾಣ:7.774 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮಹಾರಾಷ್ಟ್ರದಲ್ಲಿ ಬಿಜೆಪಿ ಗೆದ್ದರೂ ಸೂರ್ಯವಂಶಿ ಕುಟುಂಬಕ್ಕೆ ಅಘಾತ, ಆರಕ್ಕೆ 6 ಸದಸ್ಯರಿಗೆ ಸೋಲು
ಬಿಡದಿ ಟೌನ್ ಶಿಪ್ ಜಿದ್ದಿನಿಂದ ಅನುಷ್ಠಾನ ಮಾಡುತ್ತಿಲ್ಲ: ಶಾಸಕ ಎಚ್.ಸಿ.ಬಾಲಕೃಷ್ಣ