ಸಿಎಂ ಕುಮಾರಸ್ವಾಮಿಗೆ ಕೆ.ಎಸ್.ಈಶ್ವರಪ್ಪ 4 ಪುಟಗಳ ಬಹಿರಂಗ ಪತ್ರ

Published : Oct 29, 2018, 11:45 AM IST
ಸಿಎಂ ಕುಮಾರಸ್ವಾಮಿಗೆ ಕೆ.ಎಸ್.ಈಶ್ವರಪ್ಪ 4 ಪುಟಗಳ ಬಹಿರಂಗ ಪತ್ರ

ಸಾರಾಂಶ

ಬಿಜೆಪಿ ಮುಖಂಡ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಅವರು ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ನಾಲ್ಕು ಪುಟಗಳ ಬಹಿರಂಗ ಪತ್ರ ಬರೆದಿದ್ದಾರೆ. 

ಶಿವಮೊಗ್ಗ: ಸಾರ್ವಜನಿಕ ಸಭೆಗಳಲ್ಲಿ ಪದೇ ಪದೆ ತಮ್ಮ ಸಾವಿನ ಕುರಿತು ಮಾತನಾಡುತ್ತಿ ರುವುದು ಮುಜುಗರ ತಂದಿದೆ. ರೈತರ ಸಾಲಮನ್ನಾ ಸೇರಿ ಅನೇಕ ಜವಾಬ್ದಾರಿಗಳನ್ನು ನಿರ್ವಹಿಸುವ ಮಾತು ನೀಡಿ ರುವ ನೀವು, ಅದನ್ನು ಈಡೇರಿಸಲು ಇನ್ನೂ ಹತ್ತಾರು ವರ್ಷ ಬಾಳಬೇಕು ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಅವರು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರನ್ನು ಉದ್ದೇಶಿಸಿ ಬಹಿರಂಗ ಪತ್ರ ಬರೆದಿದ್ದಾರೆ. 

4 ಪುಟಗಳ ಪತ್ರ ಬರೆದಿರುವ ಈಶ್ವರಪ್ಪ, ಬಜೆಟ್ ಮಂಡನೆ ವೇಳೆ ನಾಡಿನ ರೈತರಿಗೆ ಸಾಲಮನ್ನಾ ಮಾಡುವ ಭರವಸೆ ನೀಡಿದ್ದೀರಿ. ಅದನ್ನು ನಂಬಿಕೊಂಡು ಲಕ್ಷಾಂತರ ರೈತರು ಕಾಯುತ್ತಿದ್ದಾರೆ. ಅದನ್ನು ಈಡೇರಿಸುವ ಮಹತ್ವದ ಜವಾಬ್ದಾರಿ ತಮ್ಮ ಮೇಲಿದೆ. ಹೀಗಾಗಿ, ತಾವು ಬದುಕಿ ಬಾಳಬೇಕು ಎಂದಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

8ನೇ ಕ್ಲಾಸ್ ಹುಡುಗಿ ಮೇಲೆ ಬಲತ್ಕಾರ, ಬೆದರಿಸಿ ಚಿನ್ನ ದೋಚಿದ್ದ 10ನೇ ಕ್ಲಾಸ್ ಹುಡುಗ ಅರೆಸ್ಟ್
ಬಿಜೆಪಿ ನಾಯಕನ ಸಂಬಂಧಿ 17ರ ಯುವಕನಿಗೆ ಚೂರಿ ಇರಿದು ಕೊಂದ ದುಷ್ಕರ್ಮಿಗಳು!