'ನನ್ನ ಕತ್ತರಿಸಿದರೂ ನಾನಿಲ್ಲೇ ಇರ್ತೀನಿ'

Published : Jan 12, 2017, 07:09 AM ISTUpdated : Apr 11, 2018, 01:10 PM IST
'ನನ್ನ ಕತ್ತರಿಸಿದರೂ ನಾನಿಲ್ಲೇ ಇರ್ತೀನಿ'

ಸಾರಾಂಶ

ಶಿವಮೊಗ್ಗದಲ್ಲಿ ಮಾತನಾಡಿದ ಅವರು,ಬೆಂಗಳೂರಿನಲ್ಲಿ ಎಂಎಲ್'ಸಿಗಳ ಸಭೆ ನಡೆಯುತ್ತಿದೆ. ಕಾರಣಾಂತರಗಳಿಂದ ಸಭೆಗೆ ಹೋಗಲು ಸಾಧ್ಯವಾಗಲಿಲ್ಲ.

ಶಿವಮೊಗ್ಗ(ಜ.12): ನನ್ನ ಕತ್ತರಿಸಿದರೂ ನಾನಿಲ್ಲೇ ಇರ್ತೀನಿ. ಬಿಜೆಪಿ ನನ್ನ ತಾಯಿ ಇದ್ದಂತೆ, ನಾನು ಬಿಎಸ್‌ವೈ ಅಣ್ಣ-ತಮ್ಮ ಇದ್ದಂಗೆ.ನಮ್ಮ ಗೊಂದಲಗಳು ಸರಿಯಾಗುತ್ತದೆ ಎಂದು ತಮ್ಮ ಹಾಗೂ ಬಿಎಸ್'ವೈ ನಡುವೆ ಇರುವ ಗೊಂದಲಗಳ ಬಗ್ಗೆ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಸ್ಪಷ್ಟಪಡಿಸಿದ್ದಾರೆ.

ಶಿವಮೊಗ್ಗದಲ್ಲಿ ಮಾತನಾಡಿದ ಅವರು,ಬೆಂಗಳೂರಿನಲ್ಲಿ ಎಂಎಲ್'ಸಿಗಳ ಸಭೆ ನಡೆಯುತ್ತಿದೆ. ಕಾರಣಾಂತರಗಳಿಂದ ಸಭೆಗೆ ಹೋಗಲು ಸಾಧ್ಯವಾಗಲಿಲ್ಲ. ಅಲ್ಲದೆ ಬ್ರಿಗೇಡ್ ಸಭೆಗೆ ಹೋಗದಂತೆ ಕಾರ್ಯಕರ್ತರಿಗೆ ಎಚ್ಚರಿಕೆ ಕೊಟ್ಟಿದ್ದಾರೆ. ಅದನ್ನು ಯಾರು ಗಂಭೀರವಾಗಿ ಪರಿಗಣಿಸಬೇಕಾಗಿಲ್ಲ ಎಂದು ಹೇಳಿದರು.

ಬಿಎಸ್ ವೈ ಲಿಂಗಾಯುತರ ಸಭೆಗಳಿಗೆ, ಪ್ರಹ್ಲಾದ್ ಜೋಷಿ,ಅನಂತ್ ಕುಮಾರ್ ಬ್ರಾಹ್ಮಣ ಸಭೆಗಳಿಗೆ ಹೋಗುವಂತೆ ನಾನು ಬ್ರಿಗೇಡ್ ಸಭೆಗಳಲ್ಲಿ ಭಾಗವಹಿಸೋದು ತಪ್ಪಲ್ಲ. ಕಾರ್ಯಕರ್ತರು ಸಭೆಗೆ ಹೋಗೋದರಲ್ಲಿ ತಪ್ಪಿಲ್ಲ. ಬಿಎಸ್‌ವೈ ಬಿಟ್ಟು ಬೇರಾರು ಬ್ರಿಗೇಡ್ ವಿರೋಧಿಸುತ್ತಿಲ್ಲ ಎಂದು ತಿಳಿಸಿದರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಮರ್ಡರ್ ಕೇಸ್ ಟ್ರಯಲ್ ಶುರು.. ಡಿಜಿಪಿ ಅಲೋಕ್ ಬಳಿ ದರ್ಶನ್ ಹೇಳಿದ್ದೇನು? ಸೀಕ್ರೆಟ್ ಇಲ್ಲಿದೆ..
ಬುರ್ಖಾ ಹಾಕದೆ ಹೊರಗೆ ಹೋಗಿದ್ದಕ್ಕೆ ಪತ್ನಿ, ಇಬ್ಬರು ಹೆಣ್ಮಕ್ಕಳ ಕೊಂದ ಪಾಪಿ, ಮನೆಯ ಅಂಗಳದಲ್ಲಿ ಹೂತುಹಾಕಿದ!