ನಾನು ನಿಮ್ಮ ಆಸ್ತಿ - ಹಾಳು ಮಾಡದಿರಿ : KSRTC ಬಸ್ ಮನವಿ

Published : Sep 14, 2019, 03:39 PM ISTUpdated : Sep 14, 2019, 03:45 PM IST
ನಾನು ನಿಮ್ಮ ಆಸ್ತಿ - ಹಾಳು ಮಾಡದಿರಿ : KSRTC ಬಸ್ ಮನವಿ

ಸಾರಾಂಶ

ಸುಟ್ಟ ಬಸ್ಸುಗಳನ್ನು ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ಇಟ್ಟು ಸಾವರ್ಜನಿಕರಲ್ಲಿ ಜಾಗ್ರತಿ ಮೂಡಿಸಲಾಗುತ್ತಿದೆ.

ಬೆಂಗಳೂರು [ಸೆ.14]: ಮಾಜಿ ಸಚಿವ ಡಿ.ಕೆ ಶಿವಕುಮಾರ್ ಬಂಧನ ಖಂಡಿಸಿ ಕಳೆದ ರಾಜ್ಯದ ವಿವಿಧೆಡೆ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಒಕ್ಕಲಿಗರ ಸಂಘಟನೆಯಿಂದ ಪ್ರತಿಭಟನೆ ನಡೆಸಲಾಗಿತ್ತು. 

ಕನಕಪುರ ಹಾಗೂ ರಾಮನಗರದಲ್ಲಿ ನಡೆದ ಪ್ರತಿಭಟನೆ ವೇಳೆ ಹಲವು ಸರ್ಕಾರಿ ಬಸ್ಸುಗಳನ್ನು ಸುಡಲಾಗಿತ್ತು.

ಈ ಸುಟ್ಟ ಬಸ್ಸುಗಳನ್ನು ಇದೀಗ ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ನಿಲ್ಲಿಸಿ ಸಾರ್ವಜನಿಕರಲ್ಲಿ ಜಾಗ್ರತೆ ಮೂಡಿಸಲಾಗುತ್ತಿದೆ.

ಹೆಚ್ಚಿನ ಜಿಲ್ಲಾ ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

ನಿಮ್ಮ ತೆರಿಗೆ ಹಣದಲ್ಲಿ ಕೊಂಡ ಬಸ್ಸುಗಳನ್ನು ನೀವೇ ಸುಟ್ಟಾಗ ನಿಮ್ಮ ದುಡ್ಡನ್ನೇ ಹಾಳು ಮಾಡಿದಂತೆ ಎಂದು ಭಿತ್ತಿಪತ್ರಗಳನ್ನು ಅರಿವು ಮೂಡಿಸಲಾಗುತ್ತಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದುಬಾರೆ ಶಿಬಿರದಲ್ಲಿ ಕಳೆದ 10 ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ತಕ್ಷ ಹೆಸರಿನ ಆನೆ ಸಾವು
ಕಾರಲ್ಲ, ಸರ್ಕಾರ ಕೆಲಸಕ್ಕೆ ಓಡಾಡಲು ಹೆಲಿಕಾಪ್ಟರ್, ವಿಮಾನ ಖರೀದಿಗೆ ಡಿಕೆಶಿ ನೇತೃತ್ವದಲ್ಲಿ ಸಭೆ