
ಬೆಂಗಳೂರು(ಫೆ.22): ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಹಿರಿಯ ನಾಗರಿಕರಿಗೆ ಸಿಹಿ ಸುದ್ದಿ ನೀಡಿದೆ. ವೇಗದೂತ, ರಾಜಹಂಸ, ಸುವಿಹಾರಿ ಬಸ್ಗಳಲ್ಲಿ ಹಿರಿಯರು ಶೇ.25 ರಷ್ಟು ರಿಯಾಯಿತಿ ದರಲ್ಲಿ ಟಿಕೆಟ್ ಪಡೆದು ಪ್ರಯಾಣಿಸಬಹುದು. ಚುನಾವಣಾ ಗುರುತಿನ ಚೀಟಿ, ಆಧಾರ್, ಡ್ರೈವಿಂಗ್ ಲೈಸೆನ್ಸ್, ಪಾಸ್ಪೋರ್ಟ್, ಹಿರಿಯ ನಾಗರಿಕರ ಕಲ್ಯಾಣ ನಿರ್ದೇಶನಾಲಯ, ಕೆಎಸ್'ಆರ್ಟಿಸಿ ವಿತರಿಸುವ ಗುರುತಿನ ಚೀಟಿ ತೋರಿಸಿ ಟಿಕೆಟ್ ಪಡೆದು ಪ್ರಯಾಣಿಸಬಹುದು. ಈ ಯೋಜನೆ 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಅನ್ವಯವಾಗಲಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.