ಕುಂಭ ಮೇಳಕ್ಕೂ ಮುನ್ನ ಸಾಧುಗಳಿಗೆ ತಟ್ಟಿದ ಬಿಸಿ

Published : Jul 13, 2018, 04:14 PM ISTUpdated : Jul 13, 2018, 04:15 PM IST
ಕುಂಭ ಮೇಳಕ್ಕೂ ಮುನ್ನ ಸಾಧುಗಳಿಗೆ ತಟ್ಟಿದ ಬಿಸಿ

ಸಾರಾಂಶ

ಕುಂಭ ಮೇಳಕ್ಕೂ ಮುನ್ನ ಉತ್ತರ ಪ್ರದೇಶದ ಸಾಧುಗಳಿಗೆ ತಟ್ಟಿದ ಬಿಸಿ ಮುಟ್ಟಿಸಲಾಗಿದೆ. 

ಅಯೋಧ್ಯಾ: ನಕಲಿ ಸಾಧುಗಳು ಹೆಚ್ಚುತ್ತಿರುವುದನ್ನು ತಡೆಯುವ ಉದ್ದೇಶದಿಂದ ಹಾಗೂ ಅಪರಾಧವನ್ನು ಮಟ್ಟಹಾಕುವ ನಿಟ್ಟಿನಿಂದ ಉತ್ತರ ಪ್ರದೇಶದ ಫೈಜಾಬಾದ್‌ ಜಿಲ್ಲಾಡಳಿತ ಸಾಧು, ಸಂತರನ್ನು ಪೊಲೀಸ್‌ ತಪಾಸಣೆಗೆ ಒಳಪಡಿಸಲು ನಿರ್ಧರಿಸಿದೆ. 

2019ರ ಕುಂಭ ಮೇಳಕ್ಕೂ ಮುನ್ನ ಸಾಧು ಸಂತರ ಹೆಸರನಲ್ಲಿ ನಡೆಯುವ ವಂಚನೆಯನ್ನು ತಡೆಯಲು ಈ ಕ್ರಮ ಕೈಗೊಳ್ಳಲಾಗಿದ್ದು ಸಾಧುಗಳಿಂದಲೂ ಬೆಂಬಲ ವ್ಯಕ್ತವಾಗಿದೆ.

ಇದರಿಂದ ನಕಲಿ ಬಾಬಾಗಳು ಜನರನ್ನು ವಂಚಿಸಲು ಸಾಧ್ಯವಿಲ್ಲ ಹಾಗೂ ಸಂತರ ಘನತೆಗೂ ಧಕ್ಕೆ ಆಗುವುದಿಲ್ಲ ಎಂದು ರಾಮಜನ್ಮಭೂಮಿ ದೇವಾಲಯದ ಆಚಾರ್ಯ ಸತ್ಯೇಂದ್ರ ದಾಸ್‌ ಪ್ರತಿಕ್ರಿಯೆ ನೀಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ರಣವೀರ್ ನಟನೆಯ ಧುರಂಧರ್ ಸಿನಿಮಾದ ಕತೆ ಭಾರತೀಯ ಸೇನೆಯ ಹೀರೋ ಮೇಜರ್ ಮೋಹಿತ್ ಶರ್ಮಾ ಅವರದ್ದಾ?
ಸಿದ್ದು ಸೇನೆಯಲ್ಲಿ ಬಿರುಕು: ಅಹಿಂದ ಅರಸೊತ್ತಿಗೆ, ಸಾಹುಕಾರ್​ಗೆ ಸಿಗುತ್ತಾ ಪ್ರಚಂಡ ಪವರ್?