7 ಕಾಂಗ್ರೆಸ್ಸಿಗರಿಂದ ರಾಹುಲ್‌ಗೆ ರಕ್ತ ಪತ್ರ

Published : Nov 30, 2017, 06:25 PM ISTUpdated : Apr 11, 2018, 01:09 PM IST
7 ಕಾಂಗ್ರೆಸ್ಸಿಗರಿಂದ ರಾಹುಲ್‌ಗೆ ರಕ್ತ ಪತ್ರ

ಸಾರಾಂಶ

7 ಕಾಂಗ್ರೆಸ್ಸಿಗರಿಂದ ರಾಹುಲ್‌ಗೆ ರಕ್ತ ಪತ್ರ

ಕುಣಿಗಲ್(ನ.30): ಇತ್ತೀಚೆಗೆ ತುಮಕೂರು ಜಿಲ್ಲೆಯ ಕುಣಿಗಲ್‌ನಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ದಲಿತರನ್ನು ಕಡೆಗಣಿಸಿದ್ದಾರೆ ಎಂಬ ಆರೋಪಗಳು ಕೇಳಿ ಹಿನ್ನೆಲೆಯಲ್ಲಿ ತುಮಕೂರು ಯುವ ಕಾಂಗ್ರೆಸ್‌ನ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಗುತ ರಂಗನಾಥ್ ಸೇರಿ 7 ಮಂದಿ ಎಐಸಿಸಿ ಉಪಾಧ್ಯಕ್ಷ ರಾಹುಲ್‌ಗಾಂಧಿ ಅವರು ರಕ್ತದಲ್ಲಿ ಪತ್ರ ಬರೆದು ಕಳುಹಿಸಿದ್ದಾರೆ. ಕುಣಿಗಲ್ ಕ್ಷೇತ್ರದ

ಮಾಜಿ ಶಾಸಕ ರಾಮಸ್ವಾಮಿಗೌಡ ಅವರು ಸಮಾವೇಶದ ಬಳಿಕ, ‘ದಲಿತರನ್ನೆಲ್ಲ ಕಡೆಗಣಿಸಿ ಸಮಾವೇಶ ಮಾಡಲಾಗುತ್ತಿದೆ’ ಎಂದು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ರಕ್ತದಲ್ಲಿ ಪತ್ರ ಬರೆಯಲಾಗಿದೆ

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

14 ವರ್ಷಗಳಲ್ಲಿ ಭಾರತೀಯ ಪೌರತ್ವ ತ್ಯಜಿಸಿದವರ ಸಂಖ್ಯೆ ಎಷ್ಟು? ಈ ವಲಸೆಗೆ ಏನು ಕಾರಣ?
ಚೈತ್ರಾ ಕುಂದಾಪುರಗೆ ಮತ್ತೊಮ್ಮೆ ಕಾನೂನು ಸಂಕಷ್ಟ; ಅಪ್ಪನ ವಿಚಾರಕ್ಕೆ ಬಿಗ್ ಬಾಸ್ ಮನೆಯಿಂದ ಹೊರ ಬರ್ತಾರಾ?