ಜೋರಾಗಿದೆ ಚುನಾವಣಾ ಕಾವು; ಸತೀಶ್ ಜಾರಕಿಹೊಳಿ ವಿರುದ್ಧ ತೊಡೆ ತಟ್ಟಿದ್ದಾರೆ ಲಖನ್ ಜಾರಕಿಹೊಳಿ

Published : Mar 15, 2018, 01:25 PM ISTUpdated : Apr 11, 2018, 12:39 PM IST
ಜೋರಾಗಿದೆ ಚುನಾವಣಾ ಕಾವು; ಸತೀಶ್ ಜಾರಕಿಹೊಳಿ ವಿರುದ್ಧ ತೊಡೆ ತಟ್ಟಿದ್ದಾರೆ ಲಖನ್ ಜಾರಕಿಹೊಳಿ

ಸಾರಾಂಶ

ಯಮಕನಮರಡಿ ಕ್ಷೇತ್ರದಲ್ಲಿ  ಸಹೋದರರ ಸವಾಲ್ ಜೋರಾಗಿದೆ.  ಮಾಜಿ ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ  ಸ್ಪರ್ಧಿಸಲು ಲಖನ್ ಜಾರಕಿಹೊಳಿ ತೀರ್ಮಾನಿಸಿದ್ದಾರೆ. 

ಬೆಳಗಾವಿ (ಮಾ. 15): ಯಮಕನಮರಡಿ ಕ್ಷೇತ್ರದಲ್ಲಿ  ಸಹೋದರರ ಸವಾಲ್ ಜೋರಾಗಿದೆ.  ಮಾಜಿ ಸಚಿವ ಸತೀಶ್ ಜಾರಕಿಹೊಳಿ ವಿರುದ್ಧ  ಸ್ಪರ್ಧಿಸಲು ಲಖನ್ ಜಾರಕಿಹೊಳಿ ತೀರ್ಮಾನಿಸಿದ್ದಾರೆ. 

ಯಮಕನಮರಡಿ ಕ್ಷೇತ್ರದಲ್ಲಿ ಬಿಜೆಪಿಯಿಂದ ಸ್ಪರ್ಧಿಸಲು  ಲಖನ್ ಜಾರಕೀಹೊಳಿ ತೀರ್ಮಾನಿಸಿದ್ದಾರೆ.  ಕೈಪಾಳಯ ಬಿಟ್ಟು ಬಿಜೆಪಿಯಿಂದ ಸ್ಪರ್ಧೆಗೆ ಮುಂದಾಗಿದ್ದಾರೆ ಲಖನ್ ಜಾರಕಿಹೊಳಿ. ಶೀಘ್ರದಲ್ಲೇ ಲಖನ್ ಜಾರಕೀಹೊಳಿ  ರಾಷ್ಟ್ರೀಯ ನಾಯಕರ ಸಮ್ಮುಖದಲ್ಲಿ ಬಿಜೆಪಿ ಸೇರಲಿದ್ದಾರೆ.  ಬಿಜೆಪಿ ಸೇರ್ಪಡೆಗೆ ಮುಂದಾಗುವ ಮೂಲಕ ಸಹೋದರನ ವಿರುದ್ಧ ಸ್ಪರ್ಧೆ ಮಾಡಲಿದ್ದಾರೆ. 

ಸೂಕ್ತ ಕ್ಷೇತ್ರಕ್ಕಾಗಿ ಹುಡುಕಾಟ ನಡೆಸಿದ್ದ ಲಖನ್ ಜಾರಕಿಹೊಳಿ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ.  ರಾಷ್ಟ್ರೀಯ ನಾಯಕರು ನಿಗದಿ ಪಡಿಸಿದ ದಿನಾಂಕದಂದು ಬಿಜೆಪಿಗೆ ಅಧಿಕೃತ ಸೇರ್ಪಡೆಯಾಗಲಿದ್ದಾರೆ.  ಸತೀಶ್ ಜಾರಕಿಹೊಳಿ ವಿರುದ್ಧ ಸಹೋದರನ ಸ್ಪರ್ಧೆಗೆ ವೇದಿಕೆ ಸಿದ್ಧಗೊಂಡಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ವಿಡಿಯೋ: ಅಂತರರಾಷ್ಟ್ರೀಯ ವೇದಿಕೆಯಲ್ಲಿ ಪಾಕಿಸ್ತಾನಕ್ಕೆ ಅವಮಾನ: ಶಹಬಾಜ್ ಷರೀಫ್‌ರನ್ನು ನಿರ್ಲಕ್ಷಿಸಿದ ಪುಟಿನ್!
ಯುಎಇ ಕಠಿಣ ಕಾನೂನು: ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ, ವೇಶ್ಯಾವಾಟಿಕೆಗೆ ಶಿಕ್ಷೆ ಪ್ರಮಾಣ ಭಾರೀ ಹೆಚ್ಚಳ!