ಬಿಜೆಪಿಯವರು ಸ್ತ್ರೀ ಕುಲಕ್ಕೆ ಅವಮಾನ ಮಾಡುತ್ತಿದ್ದಾರೆ: ಲಕ್ಷ್ಮೀ ಹೆಬ್ಬಾಳ್ಕರ್ ಆಕ್ರೋಶ

Published : Nov 30, 2017, 03:36 PM ISTUpdated : Apr 11, 2018, 12:57 PM IST
ಬಿಜೆಪಿಯವರು ಸ್ತ್ರೀ ಕುಲಕ್ಕೆ ಅವಮಾನ ಮಾಡುತ್ತಿದ್ದಾರೆ: ಲಕ್ಷ್ಮೀ ಹೆಬ್ಬಾಳ್ಕರ್ ಆಕ್ರೋಶ

ಸಾರಾಂಶ

ನಾಡಿನ ವೀರ ವನಿತೆಯರಾದ ಒನಕೆ ಓಬವ್ವ, ಕಿತ್ತೂರು ರಾಣಿ ಚೆನ್ನಮ್ಮ ಕುರಿತು ಪ್ರತಾಪ್ ಸಿಂಹ ಬೆಂಬಲಿಗರು ಅವಹೇಳನಕಾರಿಯಾಗಿ ಮಾತನಾಡಿ, ಅವಮಾನ ಮಾಡಿರುವುದಕ್ಕೆ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳ್ಕರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು (ನ.30): ನಾಡಿನ ವೀರ ವನಿತೆಯರಾದ ಒನಕೆ ಓಬವ್ವ, ಕಿತ್ತೂರು ರಾಣಿ ಚೆನ್ನಮ್ಮ ಕುರಿತು ಪ್ರತಾಪ್ ಸಿಂಹ ಬೆಂಬಲಿಗರು ಅವಹೇಳನಕಾರಿಯಾಗಿ ಮಾತನಾಡಿ, ಅವಮಾನ ಮಾಡಿರುವುದಕ್ಕೆ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳ್ಕರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಿಜೆಪಿಯವರಿಗೆ ಮತ್ತು ಸಂಸದ ಪ್ರತಾಪ್ ಸಿಂಹಗೆ ನಾಚಿಕೆಯಾಗಬೇಕು. ಇತಿಹಾಸ ಗೊತ್ತಿಲ್ಲದೇ ಏನೇನೋ ಮಾತಾಡಿದ್ದಾರೆ. ಇಡೀ ದೇಶಕ್ಕೆ ರಾಜ್ಯಕ್ಕೆ ಗೊತ್ತು. ವೀರ ವನಿತೆ ಓಬವ್ವ, ಕಿತ್ತೂರು ಚೆನ್ನಮ್ಮ ಏನು ಅಂತ. ಬಿಜೆಪಿಯವರು ಇಡೀ ಸ್ತ್ರೀ ಕುಲಕ್ಕೆ ಅವಮಾನ ಮಾಡಿದ್ದಾರೆ. ಇದಕ್ಕೆ ತಕ್ಕ ಶಿಕ್ಷೆ ಅನುಭವಿಸಲಿದ್ದಾರೆ. ಕೇಂದ್ರ ಸಚಿವ ಅನಂತ್ ಕುಮಾರ್, ಪ್ರತಾಪ್ ಸಿಂಹ ಸೇರಿ ಬಾಯಿಗೆ ಬಂದ ಹಾಗೆ ಮಾತಾಡ್ತಿದ್ದಾರೆ. ಬಿಜೆಪಿಯವರು ಕೇವಲ ರಾಮ ರಾಮ ರಾಮ ಅಂತಿದ್ದಾರೆ. ಮಹಿಳೆಯರಿಗೆ ಅವಮಾನ ಮಾಡುತ್ತಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗೃಹಲಕ್ಷ್ಮೀ ಪ್ರಕರಣ ಬೆಳಕಿಗೆ ತಂದ ಶಾಸಕ ಮಹೇಶ ಟೆಂಗಿನಕಾಯಿಗೆ ಭರ್ಜರಿ ಸ್ವಾಗತ
India Latest News Live: ನಿತೀಶ್‌ ಹಿಜಾಬ್ ಎಳೆದಿದ್ದ ವೈದ್ಯೆಗೆ ಜಾರ್ಖಂಡ್‌ 3 ಲಕ್ಷ ರು. ವೇತನ ಆಫರ್‌