ಲಾಲು ಪ್ರಸಾದ್ ಯಾದವ್’ಗೆ ಮತ್ತೆ ಎದುರಾಗಲಿದೆಯಾ ಕಂಟಕ?

Published : Mar 17, 2018, 08:47 AM ISTUpdated : Apr 11, 2018, 01:11 PM IST
ಲಾಲು ಪ್ರಸಾದ್ ಯಾದವ್’ಗೆ ಮತ್ತೆ ಎದುರಾಗಲಿದೆಯಾ ಕಂಟಕ?

ಸಾರಾಂಶ

ಬಹುಕೋಟಿ ಮೇವು ಹಗರಣದಲ್ಲಿ ಜೈಲು ಸೇರಿರುವ  ಆರ್​ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್​ ಯಾದವ್’​ಗೆ ಮತ್ತೊಂದು ಕಂಟಕ ಎದುರಾಗಿದೆ.  ಸಿಬಿಐ ಕೋರ್ಟ್ ಇಂದು 4 ನೇ ಪ್ರಕರಣದ ತೀರ್ಪು ಪ್ರಕಟಿಸಲಿದೆ.  ಮೇವು ಹಗರಣದ 4ನೇ ಪ್ರಕರಣದ ವಾದ-ಪ್ರತಿವಾದ ಆಲಿಸಿರುವ ಕೋರ್ಟ್​ ತೀರ್ಪನ್ನು ಕಾಯ್ದಿರಿಸಿದೆ.  ಅದರ ತೀರ್ಪನ್ನು  ಇಂದು ಪ್ರಕಟಿಸಲಿದೆ. ಲಾಲುಗೆ ಕಂಟಕ ಎದುರಾಗುತ್ತಾ? ಇಲ್ಲವಾ ಎಂಬುದು ನಿರ್ಧಾರವಾಗಲಿದೆ. 

ನವದೆಹಲಿ (ಮಾ. 17): ಬಹುಕೋಟಿ ಮೇವು ಹಗರಣದಲ್ಲಿ ಜೈಲು ಸೇರಿರುವ  ಆರ್​ಜೆಡಿ ಮುಖ್ಯಸ್ಥ ಲಾಲೂ ಪ್ರಸಾದ್​ ಯಾದವ್’​ಗೆ ಮತ್ತೊಂದು ಕಂಟಕ ಎದುರಾಗಿದೆ.  ಸಿಬಿಐ ಕೋರ್ಟ್ ಇಂದು 4 ನೇ ಪ್ರಕರಣದ ತೀರ್ಪು ಪ್ರಕಟಿಸಲಿದೆ. 
ಮೇವು ಹಗರಣದ 4ನೇ ಪ್ರಕರಣದ ವಾದ-ಪ್ರತಿವಾದ ಆಲಿಸಿರುವ ಕೋರ್ಟ್​ ತೀರ್ಪನ್ನು ಕಾಯ್ದಿರಿಸಿದೆ.  ಅದರ ತೀರ್ಪನ್ನು  ಇಂದು ಪ್ರಕಟಿಸಲಿದೆ. ಲಾಲುಗೆ ಕಂಟಕ ಎದುರಾಗುತ್ತಾ? ಇಲ್ಲವಾ ಎಂಬುದು ನಿರ್ಧಾರವಾಗಲಿದೆ. 

ಲಾಲೂ ಅವಧಿಯಲ್ಲಿ ಬಿಹಾರದಲ್ಲಿ ನಡೆದಿದ್ದ ಬಹುಕೋಟಿ ಮೇವು ಹಗರಣ ಭಾರೀ ಸದ್ದು ಮಾಡಿತ್ತು.  ಈಗಾಗಲೇ ಮೂರು ಪ್ರಕರಣಗಳಲ್ಲಿ ಲಾಲು ಪ್ರಸಾದ್ ಯಾದವ್ ಜೈಲು ಸೇರಿದ್ದಾರೆ. ನಾಲ್ಕನೆಯದು ಇಂದು ನಿರ್ಧಾರವಾಘಲಿದೆ. ​ 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಿಎಂ, ಡಿಸಿಎಂ ನಡುವೆ ಬೂದಿ ಮುಚ್ಚಿದ ಕೆಂಡದ ಪರಿಸ್ಥಿತಿ: ಸಂಸದ ಜಗದೀಶ್ ಶೆಟ್ಟರ್
ಗೆಳೆಯರ ಜೊತೆ ಟ್ರಿಪ್ ಹೋಗಿದ್ದ ಬೆಂಗಳೂರು ನಿವಾಸಿ ಗೋವಾ ನೈಟ್ ಕ್ಲಬ್ ದುರಂತದಲ್ಲಿ ಮೃತ