ಸಿಎಂಗೆ ಕುರಿಮರಿ ಗಿಫ್ಟ್: ಇದಕ್ಕೆ ಸಿಎಂ ಮಜವಾಗಿ ಪ್ರತಿಕ್ರಿಯಿಸಿದ್ದು ಹೀಗೆ

Published : Jan 21, 2018, 01:45 PM ISTUpdated : Apr 11, 2018, 01:08 PM IST
ಸಿಎಂಗೆ ಕುರಿಮರಿ ಗಿಫ್ಟ್: ಇದಕ್ಕೆ  ಸಿಎಂ ಮಜವಾಗಿ ಪ್ರತಿಕ್ರಿಯಿಸಿದ್ದು ಹೀಗೆ

ಸಾರಾಂಶ

ಸಿಎಂ ಸಿದ್ದರಾಮಯ್ಯಗೆ ಗುಡಿಬಂಡೆ ಕುರುಬಸಂಘದಿಂದ ಸನ್ಮಾನ ಮಾಡಿದ್ದು  ಕುರಿಮರಿಯನ್ನು ‌ಗಿಫ್ಟ್ ನೀಡಿದ್ದಾರೆ.  ಕುರಿಮರಿಯನ್ನು ಸಿಎಂ ಭದ್ರತಾ ಸಿಬ್ಬಂದಿ ಕರೆದುಕೊಂಡು ಹೋಗಿದ್ದಾರೆ.

ಚಿಕ್ಕಬಳ್ಳಾಪುರ (ಜ.21): ಸಿಎಂ ಸಿದ್ದರಾಮಯ್ಯಗೆಗುಡಿಬಂಡೆ ಕುರುಬಸಂಘದಿಂದ ಸನ್ಮಾನ ಮಾಡಿದ್ದು  ಕುರಿಮರಿಯನ್ನು ‌ಗಿಫ್ಟ್ ನೀಡಿದ್ದಾರೆ.  ಕುರಿಮರಿಯನ್ನು ಸಿಎಂ ಭದ್ರತಾ ಸಿಬ್ಬಂದಿ ಕರೆದುಕೊಂಡು ಹೋಗಿದ್ದಾರೆ.

ವೇದಿಕೆಯಲ್ಲಿ ಸಿಎಂ ಕುರಿಮರಿಯನ್ನು ಕೈಯಲ್ಲಿ ಹಿಡಿದುಕೊಂಡು ದೊಡ್ಡದಾದ ಮೇಲೆ ತಗೊಂಡ್ ಬರೋದಲ್ವಾ ಎಂದಿದ್ದಾರೆ.

 

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ದಾವಣಗೆರೆ: ಶಾಮನೂರು ಶಿವಶಂಕರಪ್ಪ ಅಂತಿಮ ದರ್ಶನಕ್ಕೆ ಸಕಲ ಸಿದ್ಧತೆ, ವಿವಿಐಪಿಗೆ ಐದು ಹೆಲಿಪ್ಯಾಡ್ ವ್ಯವಸ್ಥೆ!
ಲಿಯೋನಲ್ ಮೆಸ್ಸಿಗೆ ಪಾಸ್ ವೈಡ್ ಪಾಸ್ ಕೊಟ್ಟು ವೈರಲ್ ಆದ ಸಿಎಂ ರೇವಂತ್ ರೆಡ್ಡಿ