ಗುಡ್ಡ ಕುಸಿದು 5 ಗಂಟೆಗಳ ಕಾಲ ಸಂಚಾರ ಅಸ್ತವ್ಯಸ್ತ

Published : Oct 11, 2016, 05:29 AM ISTUpdated : Apr 11, 2018, 12:45 PM IST
ಗುಡ್ಡ ಕುಸಿದು 5 ಗಂಟೆಗಳ ಕಾಲ ಸಂಚಾರ ಅಸ್ತವ್ಯಸ್ತ

ಸಾರಾಂಶ

ಮುದಗಾ ಗುಡ್ಡ ಪ್ರದೇಶದಲ್ಲಿ ಮಣ್ಣು ಕುಸಿತ | ರಾಷ್ಟ್ರೀಯ ಹೆದ್ದಾರಿ 66ರಲ್ಲಿ 5 ಗಂಟೆ ಕಾಲ ಸಂಚಾರ ಬಂದ್​​ | ರಸ್ತೆಯಲ್ಲೇ ನಿಂತು ವಾಹನ ಸವಾರರ ಪರದಾಟ

ಕಾರವಾರ (ಅ.11): ಕಾರವಾರ ತಾಲೂಕಿನ ಮುದಗಾ ಗುಡ್ಡ ಪ್ರದೇಶದಲ್ಲಿ ಭಾರೀ ಮಳೆಗೆ ಮಣ್ಣು ಕುಸಿದ ಪರಿಣಾಮ ರಾಷ್ಟ್ರೀಯ ಹೆದ್ದಾರಿ 66ರಲ್ಲಿ 5 ಗಂಟೆಗಳ ಕಾಲ ಸಂಚಾರ ಅಸ್ತವ್ಯಸ್ತವಾಗಿತ್ತು.

ಬಳಿಕ ಜೆಸಿಬಿ ಯಂತ್ರದೊಂದಿಗೆ ಬಂದ ಪೊಲೀಸರು ಹೆದ್ದಾರಿಯಲ್ಲಿ ಬಿದ್ದ ಮಣ್ಣನ್ನು ತೆರವುಗೊಳಿಸಿದ್ದಾರೆ.

ರಾಷ್ಟ್ರೀಯ ಹೆದ್ದಾರಿ 66 ಸಂಪೂರ್ಣ ಸ್ಥಗಿತಗೊಂಡಿದ್ದರಿಂದ ಮಂಗಳೂರು ಗೋವಾ ಹಾಗೂ ಕಾರವಾರ ಹುಬ್ಬಳ್ಳಿ ನಡುವಿನ ಸಂಚಾರ ಅಸ್ತವ್ಯಸ್ತವಾಗಿತ್ತು.

5 ಗಂಟೆಗಳ ಕಾಲ ಹೆದ್ದಾರಿಯಲ್ಲಿ ಸಂಚಾರ ಸ್ಥಗಿತಗೊಂಡಿದ್ದರಿಂದ ಪ್ರಯಾಣಿಕರು ತೊಂದರೆ ಅನುಭವಿಸಿದರು.

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಚತುಷ್ಪಥ ಕಾಮಗಾರಿ ಗುತ್ತಿಗೆ ಪಡೆದ ಐ ಆರ್ ಬಿ ಕಂಪನಿಯ ಅವೈಜ್ಞಾನಿಕ ಕಾಮಗಾರಿಯಿಂದಾಗಿ ಮಣ್ಣು ಕುಸಿಯುತ್ತಿದೆ ಎನ್ನಲಾಗಿದೆ.  

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

Kalita Majhi: ₹2,500 ಸಂಬಳಕ್ಕೆ ಮುಸುರೆ ತಿಕ್ಕುವ ಕೆಲಸ ಮಾಡುತ್ತಿದ್ದ ಮಹಿಳೆ ಈಗ ಶಾಸಕಿ! ಬಿಜೆಪಿ ಗೆಲುವಿನ ರಹಸ್ಯ ಇರೋದೇ ಇಲ್ಲಿ!
ಮೂರನೇ ಸ್ಥಾನದಿಂದ 2ನೇ ಸ್ಥಾನಕ್ಕೆ ಜಿಗಿದ ಬಿಜೆಪಿ ವೋಟ್‌ಶೇರ್‌: ಕೇರಳದಲ್ಲಿ ಕಮಲ ಭವಿಷ್ಯದಲ್ಲಿ ಅರಳುವ ಸೂಚನೆಯೇ??