
ನವದೆಹಲಿ: ಉದ್ಯಮಿಗಳು ತಮ್ಮ ಉದ್ಯಮವನ್ನು ಜು. 30ರೊಳಗೆ ಜಿಎಸ್ಟಿಯಡಿ ನೋಂದಣಿ ಮಾಡಿಕೊಳ್ಳಬೇಕೆಂದು ಕೇಂದ್ರ ಸರ್ಕಾರ ಸೂಚಿಸಿದೆ.
ಆದರೆ ರೂ. 20 ಲಕ್ಷಕ್ಕಿಂತ ಕಡಿಮೆ ವಹಿವಾಟಿನ ಉದ್ಯಮಿಗಳು, ಜಿಎಸ್ಟಿಯಿಂದ ವಿನಾಯ್ತಿ ಪಡೆದಿರುವ ಸಾಮಾಗ್ರಿ ಸರಬರಾಜು ಮಾಡುವವರು, ನೋಂದಣಿ ಮಾಡುವ ಅಗತ್ಯವಿಲ್ಲವೆಂದು ಸ್ಪಷ್ಟಪಡಿಸಿದೆ.
ಜಿಎಸ್ಟಿ ಕಾನೂನು ಪ್ರಕಾರ ಪ್ರತಿಯೊಬ್ಬ ಉದ್ಯಮಿ ಜು. 30ರೊಳಗೆ ನೋಂದಾಯಿಸಿಕೊಳ್ಳುವುದು ಕಡ್ಡಾಯ. ಕಡೆಯ ದಿನಾಂಕಕ್ಕಾಗಿ ಕಾಯದೇ ಈಗಲೇ ನೋಂದಣಿ ಮಾಡಿಸಿಕೊಳ್ಳಿ, ಎಂದು ವಿತ್ತ ಸಚಿವಾಲಯ ಪ್ರಕಟಣೆಯಲ್ಲಿ ತಿಳಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.