ಕ್ಷಮಿಸಿಬಿಡಿ ರಾಜಣ್ಣ,,, 18 ವರ್ಷದ ಹಿಂದೆ ನಿಮ್ಮನ್ನು ಅಪಹರಣ ಮಾಡಿದ್ದೇ ಸುಳ್ಳು!?

ಕ್ಷಮಿಸಿಬಿಡಿ ರಾಜಣ್ಣ,,, 18 ವರ್ಷದ ಹಿಂದೆ ನಿಮ್ಮನ್ನು ಅಪಹರಣ ಮಾಡಿದ್ದೇ ಸುಳ್ಳು!?

Published : Sep 26, 2018, 10:36 PM ISTUpdated : Sep 26, 2018, 11:31 PM IST

ವರನಟ ಡಾ.ರಾಜ್‌ಕುಮಾರ್ ಅಪಹರಣ ಪ್ರಕರಣ ನಡೆದು 18 ವರ್ಷಗಳೇ ಕಳೆದು ಹೋದವು. ಡಾ.ರಾಜ್ ಅಪಹರಣ ಪ್ರಕರಣವೇ ಸುಳ್ಳೆ? ಹೀಗೊಂದು ಪ್ರಶ್ನೆ ಈಗ ಮೂಡಿದೆ. ಡಾ. ರಾಜ್ ಕುಮಾರ್ ಅವರನ್ನು ಬಿಡಿಸಿಕೊಂಡು ಬಂದಿದ್ದೆ ಸುಳ್ಳು! ಹೌದು ಡಾ.ರಾಜ್ ಅಪಹರಣದ 9 ಜನ ಆರೋಪಿಗಳು ಖುಲಾಸೆಯಾಗಿದ್ದಾರೆ. ಹಾಗಾದರೆ ನ್ಯಾಯಾಂಗ ವ್ಯವಸ್ಥೆ ಎಲ್ಲಿದೆ? ಎಂಬ ಪ್ರಶ್ನೆ ಮೂಡಿದೆ.

ವರನಟ ಡಾ.ರಾಜ್‌ಕುಮಾರ್ ಅಪಹರಣ ಪ್ರಕರಣ ನಡೆದು 18 ವರ್ಷಗಳೇ ಕಳೆದು ಹೋದವು. ಡಾ.ರಾಜ್ ಅಪಹರಣ ಪ್ರಕರಣವೇ ಸುಳ್ಳೆ? ಹೀಗೊಂದು ಪ್ರಶ್ನೆ ಈಗ ಮೂಡಿದೆ. ಡಾ. ರಾಜ್ ಕುಮಾರ್ ಅವರನ್ನು ಬಿಡಿಸಿಕೊಂಡು ಬಂದಿದ್ದೆ ಸುಳ್ಳು! ಹೌದು ಡಾ.ರಾಜ್ ಅಪಹರಣದ 9 ಜನ ಆರೋಪಿಗಳು ಖುಲಾಸೆಯಾಗಿದ್ದಾರೆ. ಹಾಗಾದರೆ ನ್ಯಾಯಾಂಗ ವ್ಯವಸ್ಥೆ ಎಲ್ಲಿದೆ? ಎಂಬ ಪ್ರಶ್ನೆ ಮೂಡಿದೆ.

50:30ನೀಟ್ ಪೇಪರ್ ಲೀಕ್ ವಿರೋಧಿಸಿ ಮೋದಿ ಸರ್ಕಾರದ ವಿರುದ್ದ ಕಾಕ್ರೋಚ್ ದಂಗೆ, ರಣಾಂಗಣವಾದ ದೆಹಲಿ
22:5360:40 ಮಂತ್ರದಂಡ..! ಬಂಡೆ ಮಂತ್ರಿಮಂಡಲದಲ್ಲಿ ಯಾರಿಗೆ ಅದೃಷ್ಟ? ಯಾರಿಗೆ ಅರ್ಧಚಂದ್ರ..?
50:01ಜುಲೈ 20ಕ್ಕೆ ಡೆಡ್‌ಲೈನ್ ಕೊಟ್ಟ ಸೋನಮ್ ವಾಂಗ್ಚುಕ್, ಮಧ್ಯ ಪ್ರವೇಶಿಸಿದ ದೆಹಲಿ ಹೈಕೋರ್ಟ್
40 ಸಚಿವಾಕಾಂಕ್ಷಿಗಳು 4 ಸಭೆಗಳು ಏನೆಲ್ಲಾ ಚರ್ಚೆ? ಯುವ ಶಾಸಕರಿಗೆ ಮಣೆ ಹಾಕುತ್ತಾ ಕಾಂಗ್ರೆಸ್ ಹೈಕಮಾಂಡ್?
23:12ಥೇಟ್​​ ಮಿಂಚಿನ ಓಟ ಸಿನಿಮಾ ಸ್ಟೈಲ್​ನಲ್ಲಿ ಗ್ರೇಟ್​​ ಎಸ್ಕೇಪ್: ಅನುಮಾನ ಮೂಡಿಸುತ್ತಿದೆ ಪ್ರಿಸನ್​ ಬ್ರೇಕ್ ಪ್ರಕರಣ!
22:49ಬಿಡದಿ ಅಗ್ನಿಕುಂಡ.. ಬೂದಿ ಮುಚ್ಚಿದ ಕೆಂಡ: ದಳಪತಿ Vs ಕನಕಾಧಿಪತಿ.. ಮುಗಿಯದ ಯುದ್ಧದ ಹೊಸ ಅಧ್ಯಾಯ!
25:29ಸಂಸಾರ ನೌಕೆಯಲ್ಲೇ ಮುಳುಗಿದ ಮೂವರ ಬದುಕು: ಮದುವೆಯಾದ 3 ತಿಂಗಳಲ್ಲಿ ಮೂವರು ಯುವತಿಯರು 'ದಿ ಎಂಡ್'!
21:55ಚೆಲ್ಲಿದ ರಕ್ತ.. ಇರಾನ್ ಕೊನೆ ಆಟ? ಟ್ರಂಪ್ ಆಪ್ತಮಿತ್ರನ ಸಾವು.. ಶುರುವಾಯ್ತಾ ಇರಾನ್ ಕೊನೆ ಆಟ..?
50:27ಬಿಡದಿ ಭೂಸ್ವಾಧೀನ ವಿವಾದ: ಕುಮಾರಸ್ವಾಮಿ, ದೇವೇಗೌಡರ ಜಂಟಿ ಹೋರಾಟ ಶುರುವಾಗುತ್ತಾ?
24:3010 ರೂಪಾಯಿಗೆ ಬಿತ್ತು ಅಮಾಯಕನ ಹೆಣ: ಯಾರದ್ದೊ ಜಗಳ.. ಬಿಡಿಸಲು ಹೋದವನು ಸತ್ತ!