ಅಂಬೇಡ್ಕರ್ ಬೀದಿಯಲ್ಲಿರುವ ಶಾಸಕಾಂಗ, ನ್ಯಾಯಾಂಗ ಕಟ್ಟಡಗಳಲ್ಲಿ ಸ್ಪಂದನೆ ಹಾಗೂ ನ್ಯಾಯ ಎರಡೂ ಸಿಗಲ್ಲ

Published : Dec 10, 2016, 06:20 AM ISTUpdated : Apr 11, 2018, 12:42 PM IST
ಅಂಬೇಡ್ಕರ್ ಬೀದಿಯಲ್ಲಿರುವ ಶಾಸಕಾಂಗ, ನ್ಯಾಯಾಂಗ ಕಟ್ಟಡಗಳಲ್ಲಿ ಸ್ಪಂದನೆ ಹಾಗೂ ನ್ಯಾಯ ಎರಡೂ ಸಿಗಲ್ಲ

ಸಾರಾಂಶ

ಬಿಜೆಪಿ‌ ಪ್ರಧಾನ ಕಚೇರಿಯಲ್ಲಿ ಕಾನೂನು ಹಾಗೂ ಸಂಸದೀಯ ಪ್ರಕೋಷ್ಟದ ರಾಜ್ಯ ಕಾರ್ಯಕಾರಿಣಿ ಸಭೆ ನಡೆಯಿತು.

ಬೆಂಗಳೂರು(ಡಿ.10): ಬಿಜೆಪಿ‌ ಪ್ರಧಾನ ಕಚೇರಿಯಲ್ಲಿ ಕಾನೂನು ಹಾಗೂ ಸಂಸದೀಯ ಪ್ರಕೋಷ್ಟದ ರಾಜ್ಯ ಕಾರ್ಯಕಾರಿಣಿ ಸಭೆ ನಡೆಯಿತು.

ಸಭೆಯನ್ನುದ್ದೇಶಿಸಿ ಮಾಜಿ ಕಾನೂನು ಸಚಿವ ಸುರೇಶ್ ಕುಮಾರ್ ಮಾತನಾಡಿ, ಬೆಂಗಳೂರಿನ ಅಂಬೇಡ್ಕರ್ ಬೀದಿಯಲ್ಲಿ ಎರಡು ಕಟ್ಟಡಗಳಿವೆ. ಒಂದು‌ ಕಲ್ಲಿನ ಕಟ್ಟಡ, ಇನ್ನೊಂದು ಕೆಂಪು ಕಟ್ಟಡ. ಕಲ್ಲಿನ ಕಟ್ಟಡದಲ್ಲಿರುವ ಹೃದಯವೂ ಕಲ್ಲಿನದು

ಅಂತ ಜನ ಮಾತಾಡಿಕೊಳ್ಳುತ್ತಾರೆ. ಅದೇ ರೀತಿ‌‌ ಕೆಂಪು ಕಟ್ಟಡದಲ್ಲಿ ತೀರ್ಪು ಸಿಗುತ್ತಿದೆಯೇ ವಿನಃ ನ್ಯಾಯ ಸಿಗುತ್ತಿಲ್ಲ ಎನ್ನುತ್ತಿದ್ದಾರೆ ಎಂದು ಹೇಳಿದ್ದಾರೆ.        

ಇದೇ ಸಂದರ್ಭದಲ್ಲಿ ರಾಜ್ಯ ಸರ್ಕಾರ ಮೂಡನಂಬಿಕೆಗಳ ವಿರೋಧಿ ಕಾಯ್ದೆ ತರಲು ಹೊರಟಿದೆ. ಈ ಕಾಯ್ದೆಯಲ್ಲಿ ಏನಿದೆ ಅಂತ ಅಧ್ಯಯನ ಮಾಡಿ ಜನರಲ್ಲಿ ಜಾಗೃತಿ ಮೂಡಿಸಿ ಎಂದು ಒತ್ತಾಯಿಸಿದ್ದಾರೆ.                  

 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಅನೇಕಲ್‌ನಲ್ಲಿ ಭೀಕರ ಅಪಘಾತ; 20 ವಾಹನಕ್ಕೆ ಕಂಟೈನರ್ ಡಿಕ್ಕಿ, 2ಕ್ಕೂ ಹೆಚ್ಚು ಸಾವು, ಹಲವರು ಗಂಭೀರ
ಅಪ್ರಾಪ್ತರಿಂದ 8ನೇ ಕ್ಲಾಸ್ ಬಾಲಕಿಗೆ ಕಿರುಕುಳ: ನಾಲ್ವರು ಬಾಲಕರ ತಾಯಂದಿರನ್ನು ಬಂಧಿಸಿದ ಪೊಲೀಸರು