ಕಾಂಗ್ರೆಸ್ ನಾಯಕರ ವಿರುದ್ಧ ಲೆಹರ್ ಸಿಂಗ್ ಆಯುಕ್ತರಿಗೆ ದೂರು

Published : Feb 26, 2017, 07:10 AM ISTUpdated : Apr 11, 2018, 12:44 PM IST
ಕಾಂಗ್ರೆಸ್ ನಾಯಕರ ವಿರುದ್ಧ ಲೆಹರ್ ಸಿಂಗ್ ಆಯುಕ್ತರಿಗೆ ದೂರು

ಸಾರಾಂಶ

ಪೊಲೀಸರು ನನಗೆ ಕೂರಲೂ ಹೇಳದೆ ಕಚೇರಿಯ ಹೊರಗೇ ದೂರು ಸ್ವೀಕರಿಸಿದ್ದಾರೆ.

ಬೆಂಗಳೂರು(ಫೆ.26): ರಾಜ್ಯ ಬಿಜೆಪಿ ಹೈಕಮಾಂಡ್'ಗೆ ಕಪ್ಪ ನೀಡಿದ್ದಾರೆ ಎನ್ನಲಾದ ಆರೋಪಕ್ಕೆ ಬಿಜೆಪಿ ನಾಯಕ ಲೇಹರ್ ಸಿಂಗ್ ಕಾಂಗ್ರೆಸ್ ನಾಯಕರ ವಿರುದ್ಧ  ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ.

'ನನ್ನದೆಂದು ಹೇಳಿ‌ ನಕಲಿ ಡೈರಿ ಬಿಡುಗಡೆ ‌ಮಾಡಿದ ಹಿನ್ನಲೆಯಲ್ಲಿ ದೂರು ನೀಡಿದ್ದೇನೆ' ಪೊಲೀಸರು ನನಗೆ ಕೂರಲೂ ಹೇಳದೆ ಕಚೇರಿಯ ಹೊರಗೇ ದೂರು ಸ್ವೀಕರಿಸಿದ್ದಾರೆ. ಪೊಲೀಸ್ ಆಯುಕ್ತರ ಮೇಲೆ ರಾಜ್ಯ ಸರ್ಕಾರದ ಭಾರೀ ಒತ್ತಡವಿದ್ದು, ಆಗಾಗಿ ಈ ರೀತಿ ವರ್ತಿಸಿದ್ದಾರೆ. ಕಾಂಗ್ರೆಸ್ ನಾಯಕರ ವಿರುದ್ಧ ಸಮರ ನಡೆಸುವ ಮೂಲಕ ಸಿಬಿಐ ತನಿಖೆಗೆ ಆಗ್ರಹಿಸುತ್ತೇನೆ. ಗೃಹ ಸಚಿವರನ್ನು ಭೇಟಿಯಾಗಿ ದೂರು ನೀಡುತ್ತೇನೆ' ಎಂದು ಸುವರ್ಣ ನ್ಯೂಸ್'ಗೆ ಲೇಹರ್ ಸಿಂಗ್ ತಿಳಿಸಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಸಿಎಂ ಹೇಳಿದ ಮೇಲೂ ಅಧಿಕಾರ ಹಂಚಿಕೆ ಬಗ್ಗೆ ಚರ್ಚೆ ಸಲ್ಲ: ಸಚಿವ ಸತೀಶ್‌ ಜಾರಕಿಹೊಳಿ
ಓಲಾ ಸ್ಕೂಟರ್ಸ್‌ ಮಾತ್ರವಲ್ಲ, ಸರ್ವೀಸ್‌ ವಿಚಾರದಲ್ಲಿ ಮೋಟಾರ್‌ಸೈಕಲ್‌ದೂ ಅದೇ ಕಥೆ!