ಆದಾಯ ತೆರಿಗೆ ಇಲಾಖೆಯವರು ಸ್ಪಷ್ಡನೆ ನೀಡಲಿ: ರಮೇಶ್ ಕುಮಾರ್

Published : Feb 24, 2017, 03:03 PM ISTUpdated : Apr 11, 2018, 12:46 PM IST
ಆದಾಯ ತೆರಿಗೆ ಇಲಾಖೆಯವರು ಸ್ಪಷ್ಡನೆ ನೀಡಲಿ: ರಮೇಶ್ ಕುಮಾರ್

ಸಾರಾಂಶ

ಮಾಧ್ಯಮಗಳಿಗೆ ಸಿಕ್ಕಿರುವ ಡೈರಿಯೇ ಗೋವಿಂದರಾಜು ಮನೆಯಲ್ಲಿ ಸಿಕ್ಕಿದ್ದು ಎಂದು ಆದಾಯ ತೆರಿಗೆ ಅಧಿಕಾರಿಗಳು ಹೇಳಲಿ ಎಂದು ರಮೇಶ್ ಕುಮಾರ್ ಸವಾಲೆಸೆದಿದ್ದಾರೆ.

ಬೆಂಗಳೂರು (ಫೆ. 24): ಆರೋಗ್ಯ ಸಚಿವ ರಮೇಶ್​ಕುಮಾರ್ ಕೂಡ​ ಪ್ರತಿಕ್ರಿಯೆ ನೀಡಿದ್ದಾರೆ.

ಮಾಧ್ಯಮಗಳಿಗೆ ಸಿಕ್ಕಿರುವ ಡೈರಿಯೇ ಗೋವಿಂದರಾಜು ಮನೆಯಲ್ಲಿ ಸಿಕ್ಕಿದ್ದು ಎಂದು ಆದಾಯ ತೆರಿಗೆ ಅಧಿಕಾರಿಗಳು ಹೇಳಲಿ ಎಂದು ರಮೇಶ್ ಕುಮಾರ್ ಸವಾಲೆಸೆದಿದ್ದಾರೆ.

ಆದಾಯ ತೆರಿಗೆ ಇಲಾಖೆ ಡೈರಿಯಲ್ಲಿರುವುದೆಲ್ಲಾ ಸತ್ಯ ಎಂದು ಸ್ಪಷ್ಟಪಡಿಸಲಿ, ಕೇವಲ ಹತ್ತೇ ನಿಮಿಷದಲ್ಲಿ ಸಚಿವರನ್ನು ನಾನೇ ರಾಜ್ಯಪಾಲರ ಬಳಿ ಕರೆಸಿಕೊಂಡು ಹೋಗಿ ರಾಜೀನಾಮೆ ಕೊಡಿಸುವೆ ಅಂತ ಹೇಳಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಹುಬ್ಬಳ್ಳಿ ಮರ್ಯಾದಾ ಹತ್ಯೆ ಮಾಸುವ ಮುನ್ನವೇ, ಚಿತ್ರದುರ್ಗದಲ್ಲಿ ಮತ್ತೊಬ್ಬ ಗರ್ಭಿಣಿ ಜಾತಿ ದ್ವೇಷಕ್ಕೆ ಬಲಿ!
ವಿಶ್ವದ ಅಪರೂಪದ ರತ್ನ ಧರಿಸಿ ಸೊಸೆಯ ಅಮ್ಮನ ಬರ್ತಡೆಯಲ್ಲಿ ಮಿಂಚಿದ ನೀತಾ ಅಂಬಾನಿ