
ಮೈಸೂರು[ಸೆ.1] ಪ್ರಧಾನಿ ನರೇಂದ್ರ ಮೋದಿಯವರೇ, ಮೈಸೂರು ನಗರಪಾಲಿಕೆಗೆ ಚುನಾವಣೆ ಮುಗಿಯಿತು. ಆದರೆ ನಕಲಿ ಮತದಾನ ತಡೆಯಲು ನಮ್ಮಿಂದ ಸಾಧ್ಯವಾಗಿಲ್ಲ. ಹಿಂದುಗಳ ಕುಟುಂಬದ ಹೆಸರಿನಲ್ಲಿ 15-20 ನಕಲಿ ಮತದಾರರಿದ್ದಾರೆ ಎಂಬ ವಿಚಾರವನ್ನು ಪ್ರತಾಪ್ ಎತ್ತಿಕೊಂಡಿದ್ದಾರೆ.
ಮತದಾರರ ಗುರುತು ಚೀಟಿ ಇರುವ ವಿಳಾಸಕ್ಕೆ ಹೋಗಿ ಪರಿಶೀಲಿಸಿದರೆ ಖಾಲಿ ಸೈಟ್ ಕಾಣಿಸುತ್ತದೆ. 2-3 ಸದಸ್ಯರಿರುವ ಹಿಂದೂಗಳ ಮನೆಗಳ ವಿಳಾಸದಲ್ಲಿ 15-20 ಮುಸ್ಲಿಂ ಮತದಾರರ ಹೆಸರಿದೆ. ಇನ್ನು ಮುಂದೆ ನಕಲಿ ಮತದಾನ ತಡೆಯಲು ದಯವಿಟ್ಟು ವೋಟರ್ ಐಡಿಯನ್ನು ಆಧಾರ್ ಕಾರ್ಡ್ ಜತೆ ಲಿಂಕ್ ಮಾಡಬೇಕು ಎಂದು ಪ್ರತಾಪ್ ಮನವಿ ಮಾಡಿಕೊಂಡಿದ್ದಾರೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.