
ಬೆಳಗಾವಿ ಪಿಎಲ್’ಡಿ ಫೈಟಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ’ಕೈ’ ಮೇಲು ; ಸಂಧಾನಕ್ಕೆ ಜಾರಕೀಹೊಳಿ ಸಹೋದರರ ಒಪ್ಪಿಗೆ
ಅಧ್ಯಕ್ಷರಾಗಿ ಮಹದೇವ್ ಪಾಟೀಲ್ ಉಪಾಧ್ಯಕ್ಷರಾಗಿ ಬಾಪು ಸಾಹೇಬ್ ಜಮಾದಾರ್ ಆಯ್ಕೆ ಬಹುತೇಕ ಖಚಿತ
"
"
ಪಿಎಲ್ ಡಿ ಚುನಾವಣೆ ಈಶ್ವರ ಖಂಡ್ರೆ ಸಂಧಾನ ಯಶಸ್ವಿ; ಅವಿರೋಧವಾಗಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆಗೆ ಒಪ್ಪಿಗೆ
ಬೆಳಗಾವಿ ಐಬಿಯಲ್ಲಿ ಈಶ್ವರ ಖಂಡ್ರೆ ಸಭೆ ;ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಲು ಯತ್ನ
"
"
ಯಾರೂ ಗೆದ್ದಿಲ್ಲ ಯಾರೂ ಸೋಲೋದಿಲ್ಲ ; ಪಿಎಲ್ ಡಿ ಬ್ಯಾಂಕ್ ಬಳಿ ಬರುತ್ತಿದ್ದಂತೆ ಸಂಧಾನ ಯಶಸ್ವಿ ಬಗ್ಗೆ ಲಕ್ಷ್ಮೀ ಹೆಬ್ಬಾಳ್ಕರ್ ಪರೋಕ್ಷ ಹೇಳಿಕೆ
"
"
ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲ ಕೆರಳಿಸಿರುವ, ಜಾರಕಿಹೊಳಿ ಸಹೋದರರು ಹಾಗೂ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ನಡುವೆ ತಿಕ್ಕಾಟ ತಂದಿಟ್ಟಿರುವ ಪಿಎಲ್ಡಿ ಬ್ಯಾಂಕ್ನ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ ಶುಕ್ರವಾರ ನಡೆಯಲಿದೆ. ಬೆಳಗಾವಿ ರಾಜ ಕಾರಣದ ಮೇಲೆ ತಮ್ಮದೇ ಆದ ನಿಯಂತ್ರಣ ಹೊಂದಿರುವ ಜಾರಕಿಹೊಳಿ ಸಹೋ ದರರ ಪಾಲಿಗೆ ಅಗ್ನಿ ಪರೀಕ್ಷೆಯೇ ಆಗಿರುವ, ರಾಜ್ಯ ಸರ್ಕಾರದ ಅಸ್ತಿತ್ವದ ಮೇಲೆ ನೇರ ಪರಿಣಾಮ ಬೀರಬಹುದಾದ ಈ ಚುನಾವಣೆ ಮೇಲೆ ಇಡೀ ರಾಜ್ಯ ರಾಜಕಾರಣ ಕುತೂಹಲ ದಿಂದ ಎದುರು ನೋಡುತ್ತಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.