ಸಿಎಂ ಎಚ್ಚರಿಕೆ ನಡುವೆಯೂ ರೈತರಿಗೆ ಸಾಲ ವಸೂಲಿ ನೋಟಿಸ್

Published : Dec 15, 2018, 12:25 PM IST
ಸಿಎಂ ಎಚ್ಚರಿಕೆ ನಡುವೆಯೂ ರೈತರಿಗೆ ಸಾಲ ವಸೂಲಿ ನೋಟಿಸ್

ಸಾರಾಂಶ

ಸಿಎಂ ಕುಮಾರಸ್ವಾಮಿ ಎಚ್ಚರಿಕೆ ನಡುವೆಯೂ ರೈತರಿಗೆ ನೋಟಿಸ್ | ಕಲ್ಬುರ್ಗಿ ರೈತರಿಗೆ ನೊಟೀಸ್ ಜಾರಿ ಮಾಡಿದ ಆಂಧ್ರ ಬ್ಯಾಂಕ್ | ಲೋಕ ಅದಾಲತ್‌ಗೆ ಹಾಜರಾಗುವಂತೆ ನೋಟಿಸ್ 

ಗುಲ್ಬರ್ಗ (ಡಿ. 15): ಸಿಎಂ ಎಚ್ಚರಿಕೆ ನಡುವೆಯೂ ರೈತರಿಗೆ ಸಾಲ ವಸೂಲಿಯ ನೋಟಿಸ್ ನೀಡಿದ ಬ್ಯಾಂಕ್ ಲೋಕ ಅದಾತಲ್ ಗೆ ಹಾಜರಾಗುವಂತೆ ರೈತರಿಗೆ ನೋಟಿಸ್ ನೀಡಿದೆ. 

ಸರ್ಕಾರದಿಂದ ರೈತರಿಗೆ ಮತ್ತೊಂದು ಬಂಪರ್

ಕಲಬುರಗಿ ತಾಲೂಕಿನ ಗಣಜಲಕೇಡ್ ಗ್ರಾಮದ ರೈತರಿಗೆ ನೋಟಿಸ್ ಜಾರಿ ಮಾಡಲಾಗಿದೆ.  ಸಾಲ ಮನ್ನಾ ಯೋಜನೆ ಜಾರಿಯಾಗಿದ್ದರೂ ಬ್ಯಾಂಕ್  ನೋಟಿಸ್ ಕಳುಹಿಸಿದೆ. ಇಪ್ಪತ್ತೈದಕ್ಕೂ ಹೆಚ್ಚು‌ ರೈತರಿಗೆ ನೋಟಿಸ್ ಜಾರಿ ಮಾಡಲಾಗಿದೆ.  ಸಾಲ ಮರುಪಾವತಿ ಮಾಡದ ಹಿನ್ನೆಲೆಯಲ್ಲಿ ಆಂಧ್ರ ಬ್ಯಾಂಕ್ ನೋಟಿಸ್ ಜಾರಿ ಮಾಡಿದೆ. ಲೋಕ ಅದಾತಲ್ ಗೆ ಹಾಜರಾಗಿ ಕೇಸ್ ಇತ್ಯರ್ಥಪಡಿಸಿಕೊಳ್ಳುವಂತೆ ಕೇಳಿದೆ. 

2019ರ ಲೋಕಸಭಾ ಚುನಾವಣೆ ಗೆಲ್ಲಲು ಮೋದಿ ಹೊಸ ಪ್ಲಾನ್

ಇಂದು ನಡೆಯಲಿರುವ ಲೋಕ್ ಅದಾಲತ್ ಗೆ ಹಾಜರಾಗುವಂತೆ ನೋಟಿಸ್ ನೀಡಲಾಗಿದೆ. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಬನ್ನೇರುಘಟ್ಟದಲ್ಲಿ ಅಪರೂಪದ ಅತಿಥಿ, ಆಫ್ರಿಕಾದಿಂದ ಆಗಮಿಸಿದ ಕ್ಯಾಪುಚಿನ್ ಕೋತಿಗಳು!
ದೇಶದಲ್ಲಿ ದಯನೀಯ ಸ್ಥಿತಿಗಿಳಿದ ಅನ್ನದಾತ, ಸಾಲ ಮರುಪಾವತಿಸಲು ಕಿಡ್ನಿ ಮಾರಿದ ರೈತ!