ಸಾಥ್ ನೀಡಿದ್ದ ಸ್ನೇಹಿತ ದೂರ, ಲೋಕ ಸಮರಕ್ಕೆ ಮುನ್ನ ಜೆಡಿಎಸ್ ಗೆ ಆಘಾತ

Published : Mar 06, 2019, 06:30 PM ISTUpdated : Mar 06, 2019, 06:35 PM IST
ಸಾಥ್ ನೀಡಿದ್ದ ಸ್ನೇಹಿತ ದೂರ, ಲೋಕ ಸಮರಕ್ಕೆ ಮುನ್ನ ಜೆಡಿಎಸ್ ಗೆ ಆಘಾತ

ಸಾರಾಂಶ

ಜೆಡಿಎಸ್ ಗೆ ಲೋಕ ಸಮರಕ್ಕೂ ಮುನ್ನವೇ ಆಘಾತವಾಗಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ನೊಂದಿಗೆ ಇದ್ದ ಶಕ್ತಿಯೊಂದು ಈ ಬಾರಿ ಸಾಥ್ ನೀಡುತ್ತಿಲ್ಲ.

ಮಂಡ್ಯ[ಮಾ.06] ಕಳೆದ  ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಜತೆ ಕೈ ಜೋಡಿಸಿದ್ದ ಬಹುಜನ ಸಮಾಜ ಪಾರ್ಟಿ[ಬಿಎಸ್ಪಿ]  ಲೋಕ ಸಮರಕ್ಕೆ  ಜೆಡಿಎಸ್ ನಿಂದ ದೂರವಾಗಿದೆ.

ರಾಜ್ಯದ ಎಲ್ಲಾ ಲೋಕಸಭಾ ಕ್ಷೇತ್ರಗಳಲ್ಲೂ ಬಿಎಸ್‌ಪಿ ಸ್ಪರ್ಧೆ ಮಾಡಲಿದೆ. ಯಾವ ಪಕ್ಷವನ್ನೂ ಬೆಂಬಲಿಸದಂತೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷೆ ಮಾಯಾವತಿ ಸೂಚಿಸಿದ್ದಾರೆ ಎಂದು  ಸುವರ್ಣ ನ್ಯೂಸ್ ಗೆ ಬಿಎಸ್ಪಿ ಮಂಡ್ಯ ಜಿಲ್ಲಾ ಉಸ್ತುವಾರಿ ನರಸಿಂಹಮೂರ್ತಿ ತಿಳಿಸಿದ್ದಾರೆ.

10 ಸೀಟಿಗೆ ಪಟ್ಟು ಹಿಡಿದ ದೇವೇಗೌಡ್ರು; ಏನಾಯ್ತು ರಾಹುಲ್-ದೇವೇಗೌಡ್ರ ಸಭೆ?

ಸುಮಲತಾಗೆ ಬಿಎಸ್ಪಿ ಆಹ್ವಾನ: ಕಾಂಗ್ರೆಸ್ ಟಿಕೆಟ್ ನಿಂದ ವಂಚಿತರಾಗಿರುವ ಸುಮಲತಾ ಅಂಬರೀಶ್ ಅವರಿಗೆ ಬಿಎಸ್ಪಿ ಆಹ್ವಾನ ನೀಡಿದೆ. ನಮ್ಮ  ನಮ್ಮ ಪಕ್ಷಕ್ಕೆ ಬಂದರೆ ಸ್ವಾಗತವಿದೆ. ಬಿಎಸ್ಪಿಯಿಂದ ಸ್ಪರ್ಧೆ ಮಾಡಿ ಎಂದು  ನರಸಿಂಹಮೂರ್ತಿ ಕೇಳಿಕೊಂಡಿದ್ದಾರೆ.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಕಬಡ್ಡಿ ಟೂರ್ನಿ ವೇಳೆಯಲ್ಲೇ ಪ್ಲೇಯರ್‌ ರಾಣಾ ಬಲ್ಚೌರಿಯಾ ಕೊ*ಲೆ!
ಅತ್ಯಂತ ಕಡಿಮೆ ಬೆಲೆಯ ಹ್ಯಾಪಿ ನ್ಯೂ ಇಯರ್‌ ಪ್ಲ್ಯಾನ್‌ ರಿಲೀಸ್‌ ಮಾಡಿದ ಜಿಯೋ!