ಜೆಡಿಎಸ್ ಬೆಂಬಲವಿದ್ದರೆ ಗೆಲುವು ಖಚಿತ : ವೀರಪ್ಪ ಮೋಯ್ಲಿ

Published : Aug 01, 2018, 02:24 PM IST
ಜೆಡಿಎಸ್ ಬೆಂಬಲವಿದ್ದರೆ ಗೆಲುವು ಖಚಿತ : ವೀರಪ್ಪ ಮೋಯ್ಲಿ

ಸಾರಾಂಶ

ಮುಂಬರುವ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲವಿದ್ದಲ್ಲಿ ತಮ್ಮ ಗೆಲುವು ಖಚಿತ ಎಂದು ಕಾಂಗ್ರೆಸ್ ಮುಖಂಡ ವೀರಪ್ಪ ಮೋಯ್ಲಿ ಹೇಳಿದ್ದಾರೆ. 

ನವದೆಹಲಿ: ಮುಂಬರುವ ಲೋಕಸಭಾ ಚುನಾವಣೆಗೆ ಚಿಕ್ಕಬಳ್ಳಾಪುರ ಕ್ಷೇತ್ರದಿಂದಲೇ ಸ್ಪರ್ಧಿಸುವುದಾಗಿ ಮಾಜಿ ಕೇಂದ್ರ ಸಚಿವ ವೀರಪ್ಪ ಮೊಯ್ಲಿ ತಿಳಿಸಿದ್ದಾರೆ.

ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ಕ್ಷೇತ್ರ ಬದಲಾವಣೆ ಮಾಡುವುದಿಲ್ಲ ಎಂಬುದಾಗಿ ಸ್ಪಷ್ಟಪಡಿಸಿದರು. ನಾನು ಚಿಕ್ಕಬಳ್ಳಾಪುರದಲ್ಲಿ ಅನೇಕ ಅಭಿವೃದ್ಧಿ ಕಾಮಗಾರಿಗಳನ್ನು ನಡೆಸಿದ್ದೇನೆ. 

ಹಾಗೆಯೇ ಜೆಡಿಎಸ್‌ನ ಬೆಂಬಲ ಕೂಡ ಸಿಕ್ಕರೆ ನನ್ನ ಗೆಲುವು ಖಚಿತ. ಇಂತಹದ್ದರಲ್ಲಿ ನಾನು ಕ್ಷೇತ್ರ ಬದಲಾವಣೆ ಮಾಡುವ ಸಾಹಸಕ್ಕೆ ಏಕೆ ಕೈ ಹಾಕಬೇಕು ಎಂದು ಪ್ರಶ್ನಿಸಿದರು. 

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

ಗೃಹಸಚಿವರು ಏನು ಬೇಕಾದ್ರೂ ಮಾಡಬಹುದು, ಅವರ ಕಣ್ಣುಗಳನ್ನು ನೋಡಿದರೆ ನನಗೆ ಭಯವಾಗುತ್ತೆ: ಮಮತಾ ಬ್ಯಾನರ್ಜಿ
ಅಣ್ಣಾ ಹಜಾರೆ ಮತ್ತೆ ಉಪವಾಸ ಸತ್ಯಾಗ್ರಹ ಘೋಷಣೆ: ಸ್ಥಳ, ದಿನಾಂಕ ನಿಗದಿ, ಕಾರಣವೇನು ಗೊತ್ತಾ?