
ನವದೆಹಲಿ (ಮಾ.11): ಕೇಂದ್ರ ಸರ್ಕಾರಿ ಉದ್ಯೋಗಿಗಳ ಬಹುಕಾಲದ ಕಾಯುವಿಕೆಗೆ ಕೊನೆಗೂ ಫಲ ಸಿಕ್ಕಿದೆ.
7 ನೇ ವೇತನ ಆಯೋಗದ ಶಿಫಾರಸ್ಸಿಗೆ ಸಂಪುಟ ಅಸ್ತು ಎಂದಿದ್ದು ಮುಂದಿನ ತಿಂಗಳಿಂದ ವೇತನ ಭತ್ಯೆಯನ್ನು ಪಡೆಯಲಿದ್ದಾರೆ. ಶೇ. 07 ರಷ್ಟು ಏರಿಕೆ ಮಾಡಲಾಗಿದೆ. ಕನಿಷ್ಟ ವೇತನವನ್ನು 18,000 ದಿಂದ 21, 000 ದವರೆಗೆ ಹೆಚ್ಚಿಸಲು ಸರ್ಕಾರ ಮುಂದಾಗಿದೆ. 48.41 ಲಕ್ಷ ಉದ್ಯೋಗಿಗಳು, 61.17 ಲಕ್ಷ ಪಿಂಚಣಿದಾರರು ಇದರ ಲಾಭ ಪಡೆಯಲಿದ್ದಾರೆ ಎಂದು ಸರ್ಕಾರದ ಅಧಿಕೃತ ಪ್ರಕಟಣೆ ತಿಳಿಸಿದೆ.
ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್ಲೋಡ್ ಮಾಡಿ ಹಾಗು ಎಲ್ಲಾ ಅಪ್ಡೇಟ್ ಗಳನ್ನು ಪಡೆಯಿರಿ.