ಕಣ್ಣೀರು ಹಾಕಿದ ಜೆಡಿಎಸ್ ಅಭ್ಯರ್ಥಿ

Published : Oct 23, 2018, 09:01 AM IST
ಕಣ್ಣೀರು ಹಾಕಿದ ಜೆಡಿಎಸ್ ಅಭ್ಯರ್ಥಿ

ಸಾರಾಂಶ

ಪತ್ರಕರ್ತ ಹಾಗೂ ವಕೀಲ ಗಂಗಾಧರಮೂರ್ತಿ ಕೊಲೆ ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧವಿಲ್ಲ. ನ್ಯಾಯಾಲಯದಲ್ಲಿ ಈ ಪ್ರಕರಣದಿಂದ ಖುಲಾಸೆಯಾಗಿ 20 ವರ್ಷವೇ ಕಳೆದಿದೆ ಎಂದು ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್- ಕಾಂಗ್ರೆಸ್ ಮೈತ್ರಿ ಅಭ್ಯರ್ಥಿ ಎಲ್.ಆರ್. ಶಿವರಾಮೇಗೌಡ  ಕಣ್ಣೀರು ಹಾಕಿದ ಪ್ರಸಂಗ ನಾಗಮಂಗಲದಲ್ಲಿ ಸೋಮವಾರ ನಡೆದಿದೆ.

ನಾಗಮಂಗಲ: ಮಂಡ್ಯ ಲೋಕಸಭಾ ಕ್ಷೇತ್ರದ ಜೆಡಿಎಸ್- ಕಾಂಗ್ರೆಸ್ ಮೈತ್ರಿ ಅಭ್ಯರ್ಥಿ ಎಲ್.ಆರ್. ಶಿವರಾಮೇಗೌಡ ಪ್ರಚಾರ ಭಾಷಣದ ಸಂದರ್ಭದಲ್ಲಿ ಕಣ್ಣೀರು ಹಾಕಿದ ಪ್ರಸಂಗ ನಾಗಮಂಗಲದಲ್ಲಿ ಸೋಮವಾರ ನಡೆದಿದೆ.

ಪತ್ರಕರ್ತ ಹಾಗೂ ವಕೀಲ ಗಂಗಾಧರಮೂರ್ತಿ ಕೊಲೆ ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧವಿಲ್ಲ. ನ್ಯಾಯಾಲಯದಲ್ಲಿ ಈ ಪ್ರಕರಣದಿಂದ ಖುಲಾಸೆಯಾಗಿ 20 ವರ್ಷವೇ ಕಳೆದಿದೆ. 

ಆದರೂ ನನ್ನನ್ನು ಅಪರಾಧಿ, ಅಪರಾಧ ಮಾಡಿದ್ದೇನೆಂದು ಬೆಂಬಿಸಲಾಗುತ್ತಿದೆ. ಯಾವುದೇ ತಪ್ಪು ಮಾಡದಿದ್ದರೂ ನನಗೆ ಅಧಿಕಾರ ಸಿಗಲಿಲ್ಲ ಎಂದು ಗೋಳೋ ಅತ್ತರು.

PREV

ಕರ್ನಾಟಕ, ಭಾರತ (India News) ಮತ್ತು ಜಗತ್ತಿನ ಕ್ಷಣಕ್ಷಣದ ಕನ್ನಡ ಸುದ್ದಿ (Kannada News) ಅಪ್ಡೇಟ್‌ಗಳಿಗಾಗಿ ಏಷ್ಯಾನೆಟ್ ಸುವರ್ಣ ನ್ಯೂಸ್‌ ಫಾಲೋ ಮಾಡಿ. ಬ್ರೇಕಿಂಗ್ ಸುದ್ದಿ (Latest Kannada News), ವಿಶೇಷ ವರದಿಗಳು ಮತ್ತು ನೇರ ಪ್ರಸಾರಗಳೊಂದಿಗೆ (kannada news live) ಸಂಪೂರ್ಣ ಮಾಹಿತಿ ಒಂದೇ ಕ್ಲಿಕ್‌ನಲ್ಲಿ ಲಭ್ಯ. ಏಷ್ಯಾನೆಟ್ ಸುವರ್ಣ ನ್ಯೂಸ್ ಅಧಿಕೃತ ಆ್ಯಪ್ ಡೌನ್‌ಲೋಡ್ ಮಾಡಿ ಹಾಗು ಎಲ್ಲಾ ಅಪ್‌ಡೇಟ್ ಗಳನ್ನು ಪಡೆಯಿರಿ.

click me!

Recommended Stories

44 ಸೆಕೆಂಡ್‌ನಲ್ಲಿ 72 ರಾಕೆಟ್‌ ಲಾಂಚ್‌ ಮಾಡುವ ಘಾತಕ ರಾಕೆಟ್‌ ಸಿಸ್ಟಮ್‌ಅನ್ನು ಪ್ರಮುಖ ದೇಶಕ್ಕೆ ಮಾರಿದ ಭಾರತ!
ಬಿಗ್‌ ಬಾಸ್ ವಿಜೇತ ಗಿಲ್ಲಿ ನಟನಿಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ: ಭಾವನಾತ್ಮಕ ಕ್ಷಣಗಳಿಗೆ ಸಾಕ್ಷಿಯಾದ ಕಾವೇರಿ!